July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

ಬೆಳ್ತಂಗಡಿ: ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ರವರು ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಆಯ್ಕೆಗೊಂಡು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿನ ಪ್ರದಾನ ಸಿವಿಲ್ ಮತ್ತು ಜೆ. ಎಂ.ಎಫ್,ಸಿ ನ್ಯಾಯಾಲಯದಲ್ಲಿ ನಿಯುಕ್ತಿಗೊಂಡಿರುತ್ತಾರೆ.

ಇವರು ಉಜಿರೆ ಟಿ.ಬಿ ಕ್ರಾಸ್ ನಿವಾಸಿಯಾಗಿದ್ದು, ನಿವೃತ್ತ ಪೊಲೀಸ್ ಅಧೀಕ್ಷಕ ರಾಮಚಂದ್ರ ನಾಯ್ಕ್ ರವರ ಪುತ್ರ. ಇವರು ಎಸ್.ಡಿ.ಎಂ. ಕಾಲೇಜು ಮಂಗಳೂರಿನಲ್ಲಿ ಕಾನೂನು ವ್ಯಾಸಂಗ ಮಾಡಿರುತ್ತಾರೆ.

Related posts

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

Suddi Udaya

ಜೆಸಿಐ ಕೊಕ್ಕಡ ಕಪಿಲಾ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ರಿತೇಶ್ ಎಂ. ಸ್ಟ್ರೆಲ್ಲಾ, ಕಾರ್ಯದರ್ಶಿಯಾಗಿಜೋಯೆಲ್ ಪಿರೇರಾ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸ.ಹಿ.ಪ್ರಾ.ಶಾಲೆ ಕುಂಟಾಲಪಲ್ಕೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!