24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ರತ್ನವರ್ಮ ಕ್ರೀಡಾಂಗಣ ಉಜಿರೆಯಲ್ಲಿ ಅ .7 ರಂದು ನಡೆದ ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ವಿದ್ಯಾರ್ಥಿಗಳಾದ ರಾಮಕಿಶೋರ್ ಮತ್ತು ನಿಧೀಶ್ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರಾಮಕಿಶೋರ್ ಗುಂಡೆಸೆತದಲ್ಲಿ ದ್ವಿತೀಯ ಮತ್ತು 100 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ನಿಧೀಶ್ ಜಾವಲಿನ್ ತ್ರೋನಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಇವರಿಗೆ ಶಾಲೆಯ ದೈಹಿಕ ಶಿಕ್ಷಕರಾದ ಪ್ರವೀಣ್ ಕುಮಾರ್ ಇವರು ತರಬೇತಿ ನೀಡಿರುತ್ತಾರೆ.

Related posts

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ನಾರಾವಿ: ಎನ್ ಎಸ್ ಎಸ್ ವತಿಯಿಂದ ಗಾಂಧಿ ಜಯಂತಿ ಹಾಗೂ ಈದ್ ಮಿಲಾದ್ ಆಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

Suddi Udaya

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರಿಗೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕಶೇಖರ್ ಲಾಯಿಲ ಅವರಿಂದಮನವಿ

Suddi Udaya
error: Content is protected !!