July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಅಪರ ಸರ್ಕಾರಿ ವಕೀಲರಾಗಿ ಮನೋಹರ ಕುಮಾರ್ ನೇಮಕ

ಬೆಳ್ತಂಗಡಿ: ಹೊಸದಾಗಿ ಸೃಜಿಸಲಾದ ಬೆಳ್ತಂಗಡಿಯ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿ ಬೆಳ್ತಂಗಡಿಯ ನ್ಯಾಯವಾದಿ ಮನೋಹರ ಕುಮಾರ್, ಎ ನೇಮಕಗೊಂಡಿದ್ದಾರೆ.

ಬೆಳ್ತಂಗಡಿ ವಕೀಲರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿರುವ ಅವರು ಇಳoತಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿ, ಪ್ರಸ್ತುತ ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರನ್ನು ಸದ್ರಿ ಹುದ್ದೆಗೆ ನೇಮಕಗೊಳಿಸುವಂತೆ ಮಾಜಿ ಶಾಸಕ ಕೆ. ವಸಂತ ಬಂಗೇರ ರವರು ಕಾನೂನು ಮತ್ತು ಸಂಸದೀಯ ಸಚಿವರಾದ ಎಚ್. ಕೆ ಪಾಟೀಲ್ ರವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು.

Related posts

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ – ಮಡಂತ್ಯಾರು ಗ್ರಾಮ ಸಮಿತಿ ರಚನೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ವೇಣೂರು: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ವತಿಯಿಂದ ಗುರು ನಮನ ಕಾರ್ಯಕ್ರಮ

Suddi Udaya

ಜನಪದ ಗೀತಗಾಯನ ಸ್ಪರ್ಧೆ: ವಾಣಿ ಕಾಲೇಜಿನ ರೇಂಜರ್ಸ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಶಿಬಾಜೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!