22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

ಬೆಳ್ತಂಗಡಿ: ಮನೆಯ ಸಮೀಪದಲ್ಲಿದ್ದ ಮರದ ಗೆಲ್ಲನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ಮರದ ಗೆಲ್ಲು ಮಹಿಳೆಯ ತಲೆಯ ಮೇಲೆ ಬಿದ್ದು ಸಾವನ್ನಪ್ಪಿದ್ದ ಘಟನೆ ಬೆಳ್ತಂಗಡಿ ಸಂಜಯ ನಗರದಲ್ಲಿ ಅ.7 ರಂದು ನಡೆದಿದೆ.

ಬೆಳ್ತಂಗಡಿ ಸಂಜಯ ನಗರದ ನಿವಾಸಿ ಬಿಡಿ ಇಸ್ಮಾಯಿಲ್ ರವರ ಪತ್ನಿ ಝೋಹಾರ (60ವ) ಮೃತಪಟ್ಟ ಮಹಿಳೆ.

ಮೃತರು ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya

ಮಾ.10 : ಗುರುವಾಯನಕೆರೆ ಶಾರದಾ ನಗರ ಗೆಳೆಯರ ಬಳಗದ ವೇದಿಕೆ ಬಳಿ ಹಿರಿಯಡಕ ಮೇಳದವರಿಂದ’ಅಪ್ಪೆ ಮಾಯಂದಾಲ್’ತುಳು ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ಅಳದಂಗಡಿ: “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya
error: Content is protected !!