23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

ಬೆಳ್ತಂಗಡಿ: ಮನೆಯ ಸಮೀಪದಲ್ಲಿದ್ದ ಮರದ ಗೆಲ್ಲನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ಮರದ ಗೆಲ್ಲು ಮಹಿಳೆಯ ತಲೆಯ ಮೇಲೆ ಬಿದ್ದು ಸಾವನ್ನಪ್ಪಿದ್ದ ಘಟನೆ ಬೆಳ್ತಂಗಡಿ ಸಂಜಯ ನಗರದಲ್ಲಿ ಅ.7 ರಂದು ನಡೆದಿದೆ.

ಬೆಳ್ತಂಗಡಿ ಸಂಜಯ ನಗರದ ನಿವಾಸಿ ಬಿಡಿ ಇಸ್ಮಾಯಿಲ್ ರವರ ಪತ್ನಿ ಝೋಹಾರ (60ವ) ಮೃತಪಟ್ಟ ಮಹಿಳೆ.

ಮೃತರು ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಆ.18 ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ; ಬದುಕು ಕಟ್ಟೋಣ ಬನ್ನಿ ತಂಡ ಮತ್ತು ಇತರ ಸಂಘಟನೆಗಳ ನೇತೃತ್ವ ಯುವ ಜನತೆಯನ್ನು ತೊಡಗಿಸಿಕೊಂಡು ರಕ್ತದಾನಕ್ಕೆ ಪ್ರೇರಣೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ಚುನಾವಣೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಹಾಗೂ ಕುವೆಟ್ಟು ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಯಕ್ಷಭಾರತಿ ದಶಮಾನೋತ್ಸವದ ಅಂಗವಾಗಿ ನಡೆಯುವ ಸನ್ಮಾನ ಕಾರ್ಯಕ್ರಮ ಮತ್ತು ದೇವಿ ಮಹಾತ್ಮೆ ಯಕ್ಷಗಾನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹೊಸಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಶ್ರೀ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!