23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

ಬೆಳ್ತಂಗಡಿ: ಮನೆಯ ಸಮೀಪದಲ್ಲಿದ್ದ ಮರದ ಗೆಲ್ಲನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ಮರದ ಗೆಲ್ಲು ಮಹಿಳೆಯ ತಲೆಯ ಮೇಲೆ ಬಿದ್ದು ಸಾವನ್ನಪ್ಪಿದ್ದ ಘಟನೆ ಬೆಳ್ತಂಗಡಿ ಸಂಜಯ ನಗರದಲ್ಲಿ ಅ.7 ರಂದು ನಡೆದಿದೆ.

ಬೆಳ್ತಂಗಡಿ ಸಂಜಯ ನಗರದ ನಿವಾಸಿ ಬಿಡಿ ಇಸ್ಮಾಯಿಲ್ ರವರ ಪತ್ನಿ ಝೋಹಾರ (60ವ) ಮೃತಪಟ್ಟ ಮಹಿಳೆ.

ಮೃತರು ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೋಳಿ ಗೂಡಿನಲ್ಲಿ ಬೃಹತ್ ಗಾತ್ರದ ನಾಗರಹಾವು ಪತ್ತೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸರ್ವಿಸ್ ರಸ್ತೆಯ ಬದಲಿಗೆ ಡ್ಯೂಯೆಲ್ ಕಾರೇಜ್ ನೊಂದಿಗೆ ರಸ್ತೆಯನ್ನು ಅಗಲಗೊಳಿಸಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಗೆ ಬೆಳ್ತಂಗಡಿ ವರ್ತಕರ ಸಂಘದಿಂದ ಮನವಿ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಲಾಯಿಲ:ಉಮ್ಮಣ್ಣ ಗೌಡ ನಿಧನ

Suddi Udaya

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya
error: Content is protected !!