30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅ.22 ಬಳಂಜ ಶಾರದೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದ ಸತೀಶ್ ರೈ ಬಾರ್ದಡ್ಕಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಊರ ಮಹನೀಯರ ಸಹಕಾರದೊಂದಿಗೆ ವಿಜೃಂಭಣೆಯ ಶಾರದೋತ್ಸವಕ್ಕೆ ತಯಾರಿವೈಭವದ ಮೆರವಣಿಗೆ, ಆಟೋಟ ಸ್ಪರ್ಧೆಗಳು,500 ಭಜಕರಿಂದ ಭಜನೆ,ಸಾಂಸ್ಕೃತಿಕ ವೈಭವ ಕಾರ್ಯಕ್ರಮ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಊರ ಮಹನೀಯರ ಸಹಕಾರದೊಂದಿಗೆ ಅ.22 ರಂದು ನಡೆಯುವ ವಿಜೃಂಭಣೆಯ ಶಾರದೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಳಂಜ ಶ್ರೀ ಪಂಚಲಿಂಗೇಶ್ವರ ದೇಗುಲದಲ್ಲಿ ಪ್ರಗತಿಪರ ಕೃಷಿಕ ಸತೀಶ್ ರೈ ಬಾರ್ದಡ್ಕ ಬಿಡುಗಡೆಗೊಳಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು‌ ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್,ನಿವೃತ್ತ ಅಂಚೆ ಪಾಲಕ ಬಿ.ಪ್ರಮೋದ್ ಕುಮಾರ್ ಬಳಂಜ,ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿ ನಿಟ್ಟಡ್ಕ, ಅಳದಂಗಡಿ ಸಿಎ ಬ್ಯಾಂಕ್ ನಿರ್ದೆಶಕ ಗುರುಪ್ರಸಾದ್ ಹೆಗ್ಡೆ ದರಿಮಾರ್, ಬೊಂಟ್ರೋಟ್ಟು ದೈವಸ್ಥಾನದ ಮುಖ್ಯಸ್ಥರಾದ ಗಣೇಶ್ ಪೂಜಾರಿ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ನಿಕಟಪೂರ್ವಾಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್,ಪ್ರಧಾನ‌ ಕಾರ್ಯದರ್ಶಿ ಜಗದೀಶ್ ಬಳ್ಳಿದಡ್ಡ, ಮಾಜಿ ಅಧ್ಯಕ್ಷ ದಿನೇಶ್ ಪೂಜಾರಿ ಅಂತರ,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್,ಪ್ರಮುಖರಾದ ಕರುಣಾಕರ ಹೆಗ್ಡೆ ಬೊಕ್ಕಸ, ಆನಂದ ದೇವಾಡಿಗ ಶಾರಬೈಲು,ವಿಜಯ ಹೆಗ್ಡೆ ಬಳಂಜ,ವಿಶ್ವನಾಥ ,ಅಶೋಕ್ ದೇವಾಡಿಗ,ನಿತ್ಯಾನಂದ ಹೆಗ್ಡೆ ಹಾಗೂ ಇತರರು ಉಪಸ್ಥಿತರಿದ್ದರು.

ವೈಭವದ ಮೆರವಣಿಗೆ, ಆಟೋಟ ಸ್ಪರ್ಧೆಗಳು,500 ಭಜಕರಿಂದ ಭಜನೆ,ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ.

Related posts

ಲಾಯಿಲ ಗ್ರಾಮ‌ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಗೆ ಮನವಿ

Suddi Udaya

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ರೆಡಿವೇರ್ಸ್ ಶುಭರಾಂಭ

Suddi Udaya

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಹೊರೆ ಕಾಣಿಕೆ ಹಾಗೂ ಪಲ್ಲಕ್ಕಿ ಸಮರ್ಪಣೆ

Suddi Udaya
error: Content is protected !!