23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ, ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 15,16,17 ರಂದು ವೇಣೂರು, ಬೆಳ್ತಂಗಡಿ,ಉಜಿರೆ ರಾಜ ಮಾರ್ಗದಲ್ಲಿ ಸಾಗಲಿದೆ ಗೋ ರಥಯಾತ್ರೆ

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬ್ರಹ್ಮಗಿರಿ ಗೋವಿನತೋಟ ಪುದು ಬಂಟ್ವಾಳ ಮತ್ತು ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಧರ್ಮ ರಕ್ಷಾರ್ಥರಾಷ್ಟ್ರ ರಕ್ಷಾರ್ಥ ಗೊರಕ್ಷಾರ್ಥ ನ.14 ರಿಂದ 22 ರ ವರೆಗೆ ಅಷ್ಟೋತ್ತರ ಶತ ಶ್ರೀಮದ್ಭಾಗವತ ಕಥಾ ಪಾರಾಯಣ ಸಪ್ತಾಹ ಮಹಾಯಜ್ಞ ಮತ್ತು ಗೋ ನವರಾತ್ರಿ ಉತ್ಸವ ರಾಷ್ಟ್ರಹಿತಕ್ಕಾಗಿ ನಾರಾಯಣ ಕವಚ ಯಾಗ ನಡೆಯಲಿದೆ.

ಇದರ ಪೂರ್ವಭಾವಿಯಾಗಿ ಸೆ.24 ರಿಂದ ನ.8ರ ವರೆಗೆ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಯಲ್ಲಿ ಗೋರಥ ಸಂಚಾರಿಸಲಿದ್ದು ಅ.14 ರಂದು ಕಾರ್ಕಳದಿಂದ ವೇಣೂರಿಗೆ ರಥಯಾತ್ರೆ ಪ್ರವೇಶ ಮಾಡಲಿದ್ದು ಅ.15ರಂದು ವೇಣೂರಿನಿಂದ ಬೆಳ್ತಂಗಡಿಗೆ ಅ.16 ಬೆಳ್ತಂಗಡಿಯಿಂದ ಉಜಿರೆಗೆ ಅ.17 ರಂದು ಉಜಿರೆಯಿಂದ ನೆಲ್ಯಾಡಿಗೆ ಸಾಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕಾರ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ಸಮಾಜ ಕಾರ್ಯ ವಿಭಾಗದಿಂದ ಆರ್ಥಿಕ ಶಿಸ್ತು ಕುರಿತು ಸಂವಾದ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಗೆ ಶೇ.88.60 ಫಲಿತಾಂಶ

Suddi Udaya

ಬಂದಾರು: ಒಟೆಚ್ಚಾರ್ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಮೇಲಂತಬೆಟ್ಟು: ದರ್ಶನ್ ಯು ಸಾಲ್ಯಾನ್ ಅಸೌಖ್ಯದಿಂದ ನಿಧನ

Suddi Udaya
error: Content is protected !!