30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ, ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 15,16,17 ರಂದು ವೇಣೂರು, ಬೆಳ್ತಂಗಡಿ,ಉಜಿರೆ ರಾಜ ಮಾರ್ಗದಲ್ಲಿ ಸಾಗಲಿದೆ ಗೋ ರಥಯಾತ್ರೆ

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬ್ರಹ್ಮಗಿರಿ ಗೋವಿನತೋಟ ಪುದು ಬಂಟ್ವಾಳ ಮತ್ತು ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಧರ್ಮ ರಕ್ಷಾರ್ಥರಾಷ್ಟ್ರ ರಕ್ಷಾರ್ಥ ಗೊರಕ್ಷಾರ್ಥ ನ.14 ರಿಂದ 22 ರ ವರೆಗೆ ಅಷ್ಟೋತ್ತರ ಶತ ಶ್ರೀಮದ್ಭಾಗವತ ಕಥಾ ಪಾರಾಯಣ ಸಪ್ತಾಹ ಮಹಾಯಜ್ಞ ಮತ್ತು ಗೋ ನವರಾತ್ರಿ ಉತ್ಸವ ರಾಷ್ಟ್ರಹಿತಕ್ಕಾಗಿ ನಾರಾಯಣ ಕವಚ ಯಾಗ ನಡೆಯಲಿದೆ.

ಇದರ ಪೂರ್ವಭಾವಿಯಾಗಿ ಸೆ.24 ರಿಂದ ನ.8ರ ವರೆಗೆ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಯಲ್ಲಿ ಗೋರಥ ಸಂಚಾರಿಸಲಿದ್ದು ಅ.14 ರಂದು ಕಾರ್ಕಳದಿಂದ ವೇಣೂರಿಗೆ ರಥಯಾತ್ರೆ ಪ್ರವೇಶ ಮಾಡಲಿದ್ದು ಅ.15ರಂದು ವೇಣೂರಿನಿಂದ ಬೆಳ್ತಂಗಡಿಗೆ ಅ.16 ಬೆಳ್ತಂಗಡಿಯಿಂದ ಉಜಿರೆಗೆ ಅ.17 ರಂದು ಉಜಿರೆಯಿಂದ ನೆಲ್ಯಾಡಿಗೆ ಸಾಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಮುಂಡಾಜೆ : ಶಿವಂ ಬೇಕರಿ ಮತ್ತು ಪ್ಲವರ್ ಡೆಕೋರೇಶನ್ ಶುಭಾರಂಭ

Suddi Udaya

ಉಜಿರೆ : ಸಹಕಾರ ಸಂಘದ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ನಿಧನ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ದತ್ತು ಸ್ವೀಕಾರ

Suddi Udaya

ಸೆ.25 ರಿಂದ ಬೆಳ್ತಂಗಡಿ ಜೈನ್ ಮೊಬೈಲ್ ಹಾಗೂ ನ್ಯೂ ಜೈನ್ ಮೊಬೈಲ್ ನಲ್ಲಿ ಹಬ್ಬದ ಆಫರ್ : ಆಯ್ದ ಬ್ರಾಂಡೆಡ್ ಮೊಬೈಲ್ ಗಳ ಮೇಲೆ ಭರ್ಜರಿ ದರ ಕಡಿತ ಮಾರಾಟ

Suddi Udaya

ಬಿಜೆಪಿ ಕೊಕ್ಕಡ 239ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಭಾಸ್ಕರ್ ಶೆಟ್ಟಿಗಾರ್, ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಆಯ್ಕೆ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್ಐಟಿ ಕಸ್ಟಡಿಗೆ

Suddi Udaya
error: Content is protected !!