25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅ.22 ಬಳಂಜ ಶಾರದೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದ ಸತೀಶ್ ರೈ ಬಾರ್ದಡ್ಕಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಊರ ಮಹನೀಯರ ಸಹಕಾರದೊಂದಿಗೆ ವಿಜೃಂಭಣೆಯ ಶಾರದೋತ್ಸವಕ್ಕೆ ತಯಾರಿವೈಭವದ ಮೆರವಣಿಗೆ, ಆಟೋಟ ಸ್ಪರ್ಧೆಗಳು,500 ಭಜಕರಿಂದ ಭಜನೆ,ಸಾಂಸ್ಕೃತಿಕ ವೈಭವ ಕಾರ್ಯಕ್ರಮ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಊರ ಮಹನೀಯರ ಸಹಕಾರದೊಂದಿಗೆ ಅ.22 ರಂದು ನಡೆಯುವ ವಿಜೃಂಭಣೆಯ ಶಾರದೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಳಂಜ ಶ್ರೀ ಪಂಚಲಿಂಗೇಶ್ವರ ದೇಗುಲದಲ್ಲಿ ಪ್ರಗತಿಪರ ಕೃಷಿಕ ಸತೀಶ್ ರೈ ಬಾರ್ದಡ್ಕ ಬಿಡುಗಡೆಗೊಳಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು‌ ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್,ನಿವೃತ್ತ ಅಂಚೆ ಪಾಲಕ ಬಿ.ಪ್ರಮೋದ್ ಕುಮಾರ್ ಬಳಂಜ,ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿ ನಿಟ್ಟಡ್ಕ, ಅಳದಂಗಡಿ ಸಿಎ ಬ್ಯಾಂಕ್ ನಿರ್ದೆಶಕ ಗುರುಪ್ರಸಾದ್ ಹೆಗ್ಡೆ ದರಿಮಾರ್, ಬೊಂಟ್ರೋಟ್ಟು ದೈವಸ್ಥಾನದ ಮುಖ್ಯಸ್ಥರಾದ ಗಣೇಶ್ ಪೂಜಾರಿ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ನಿಕಟಪೂರ್ವಾಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್,ಪ್ರಧಾನ‌ ಕಾರ್ಯದರ್ಶಿ ಜಗದೀಶ್ ಬಳ್ಳಿದಡ್ಡ, ಮಾಜಿ ಅಧ್ಯಕ್ಷ ದಿನೇಶ್ ಪೂಜಾರಿ ಅಂತರ,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್,ಪ್ರಮುಖರಾದ ಕರುಣಾಕರ ಹೆಗ್ಡೆ ಬೊಕ್ಕಸ, ಆನಂದ ದೇವಾಡಿಗ ಶಾರಬೈಲು,ವಿಜಯ ಹೆಗ್ಡೆ ಬಳಂಜ,ವಿಶ್ವನಾಥ ,ಅಶೋಕ್ ದೇವಾಡಿಗ,ನಿತ್ಯಾನಂದ ಹೆಗ್ಡೆ ಹಾಗೂ ಇತರರು ಉಪಸ್ಥಿತರಿದ್ದರು.

ವೈಭವದ ಮೆರವಣಿಗೆ, ಆಟೋಟ ಸ್ಪರ್ಧೆಗಳು,500 ಭಜಕರಿಂದ ಭಜನೆ,ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ.

Related posts

ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ಗೂ, ಸೌತಡ್ಕ ದೇವಸ್ಥಾನಕ್ಕೂ ಯಾವುದೇ ಸಂಬಂಧ ಇಲ್ಲ

Suddi Udaya

ಪಡಂಗಡಿ ಸಹಕಾರ ಸಂಘದಲ್ಲಿ ವಿಶ್ವ ಯೋಗ ದಿನಾಚರಣೆ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ನಾಳ : ತೀವ ಡ್ಯಾನ್ಸ್ ಕ್ಲಾಸ್ ಶುಭಾರಂಭ

Suddi Udaya

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಎಸ್‌ವೈಎಸ್ ಉಜಿರೆ ಸರ್ಕಲ್ ವತಿಯಿಂದ ಎಂಡೋ ಪೀಡಿತರಿಗೆ ಆಹಾರದ ಕಿಟ್ ವಿತರಣೆ

Suddi Udaya

ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಗ್ರಾಮ ಸಮಿತಿ ಸಭೆ

Suddi Udaya
error: Content is protected !!