25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅ.22 ಬಳಂಜ ಶಾರದೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದ ಸತೀಶ್ ರೈ ಬಾರ್ದಡ್ಕಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಊರ ಮಹನೀಯರ ಸಹಕಾರದೊಂದಿಗೆ ವಿಜೃಂಭಣೆಯ ಶಾರದೋತ್ಸವಕ್ಕೆ ತಯಾರಿವೈಭವದ ಮೆರವಣಿಗೆ, ಆಟೋಟ ಸ್ಪರ್ಧೆಗಳು,500 ಭಜಕರಿಂದ ಭಜನೆ,ಸಾಂಸ್ಕೃತಿಕ ವೈಭವ ಕಾರ್ಯಕ್ರಮ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಊರ ಮಹನೀಯರ ಸಹಕಾರದೊಂದಿಗೆ ಅ.22 ರಂದು ನಡೆಯುವ ವಿಜೃಂಭಣೆಯ ಶಾರದೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಳಂಜ ಶ್ರೀ ಪಂಚಲಿಂಗೇಶ್ವರ ದೇಗುಲದಲ್ಲಿ ಪ್ರಗತಿಪರ ಕೃಷಿಕ ಸತೀಶ್ ರೈ ಬಾರ್ದಡ್ಕ ಬಿಡುಗಡೆಗೊಳಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು‌ ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್,ನಿವೃತ್ತ ಅಂಚೆ ಪಾಲಕ ಬಿ.ಪ್ರಮೋದ್ ಕುಮಾರ್ ಬಳಂಜ,ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿ ನಿಟ್ಟಡ್ಕ, ಅಳದಂಗಡಿ ಸಿಎ ಬ್ಯಾಂಕ್ ನಿರ್ದೆಶಕ ಗುರುಪ್ರಸಾದ್ ಹೆಗ್ಡೆ ದರಿಮಾರ್, ಬೊಂಟ್ರೋಟ್ಟು ದೈವಸ್ಥಾನದ ಮುಖ್ಯಸ್ಥರಾದ ಗಣೇಶ್ ಪೂಜಾರಿ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ನಿಕಟಪೂರ್ವಾಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್,ಪ್ರಧಾನ‌ ಕಾರ್ಯದರ್ಶಿ ಜಗದೀಶ್ ಬಳ್ಳಿದಡ್ಡ, ಮಾಜಿ ಅಧ್ಯಕ್ಷ ದಿನೇಶ್ ಪೂಜಾರಿ ಅಂತರ,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್,ಪ್ರಮುಖರಾದ ಕರುಣಾಕರ ಹೆಗ್ಡೆ ಬೊಕ್ಕಸ, ಆನಂದ ದೇವಾಡಿಗ ಶಾರಬೈಲು,ವಿಜಯ ಹೆಗ್ಡೆ ಬಳಂಜ,ವಿಶ್ವನಾಥ ,ಅಶೋಕ್ ದೇವಾಡಿಗ,ನಿತ್ಯಾನಂದ ಹೆಗ್ಡೆ ಹಾಗೂ ಇತರರು ಉಪಸ್ಥಿತರಿದ್ದರು.

ವೈಭವದ ಮೆರವಣಿಗೆ, ಆಟೋಟ ಸ್ಪರ್ಧೆಗಳು,500 ಭಜಕರಿಂದ ಭಜನೆ,ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ.

Related posts

ಎಸ್ಐಟಿ ಸಲ್ಲಿಸಿದ ವರದಿಯ ಪ್ರತಿ ನೀಡಲು ಅರ್ಜಿ ಸಲ್ಲಿಕೆ: ಕೆಲವೊಂದು ವರದಿಯ ಪ್ರತಿ ನೀಡಲು ಕೋರ್ಟ್ ಒಪ್ಪಿಗೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಮಿತ್ತಬಾಗಿಲುನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

Suddi Udaya
error: Content is protected !!