23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಬಿ.ಕೆ ದೇವರಾವ್ ರಿಗೆ ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ: ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ 5 ಎಕರೆ ಸ್ಥಳದಲ್ಲಿ ವಿವಿಧ ತಳಿಗಳ ಭತ್ತದ ಕೃಷಿಯನ್ನು ಯಾವುದೇ ರಾಸಾಯನಿಕ ಗೊಬ್ಬರಗಳನ್ನು ಹಾಗೂ ಕೀಟನಾಶಗಳನ್ನು ಬಳಸದೆ ನೈಸರ್ಗಿಕ ಸಂಪನ್ಮೂಲಗಳನ್ನು ಬಳಸಿಕೊಂಡು ಸಾವಯವ ಕೃಷಿಯಲ್ಲಿ ಯಶಸ್ವಿ ಕೃಷಿಕರಾಗಿ ರಾಷ್ಟ್ರಮಟ್ಟದಲ್ಲಿ ಗುರುತಿಸಲ್ಪಟ್ಟ ನಮ್ಮ ನಾಡಿಗೆ ಹೆಮ್ಮೆ ತಂದ ಬಿ.ಕೆ ದೇವರಾವ್ ಅವರನ್ನು ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಅ.8ರಂದು ಗೌರವಿಸಲಾಯಿತು.

ಭತ್ತದ ತಳಿಗಳ ಮಾಹಿತಿಯನ್ನು ನೀಡಿ ಸಹಕರಿಸಿದರು.ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ ಯೂ ಆದ ಡಾ.ಕೆ.ಜಯಕೀರ್ತಿ ಜೈನ್..ಸಹಕಾರಿ ಸಂಘದ ಉಪಾಧ್ಯಕ್ಷರಾದ ಚಿದಾನಂದ ಹೂಗಾರ್, ಗೌರವ ಸಲಹೆಗಾರದ ವಸಂತ ಸುವರ್ಣ, ನಿರ್ದೇಶಕರಾದ ಚಂದ್ರಶೇಖರ್ ಉಪಸ್ಥಿತರಿದ್ದರು.

Related posts

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ಪಡಂಗಡಿ ಸರಕಾರಿ ಪ್ರೌಢ ಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ವಿಶ್ವಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡದಿಂದ ವೇಣೂರು ಪೋಲೀಸ್ ಠಾಣೆಗೆ ದೂರು

Suddi Udaya

ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಆದೇಶ ನೀಡುವಂತೆ ಒತ್ತಾಯಿಸಿ ಮಾಜಿ ಶಾಸಕ ವಸಂತ ಬಂಗೇರರಿಂದ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಮಹಮ್ಮದ್ ಶರೀಫ್ ನ್ನು ಬಂಧಿಸಿದ ಎನ್.ಐ.ಎ ಅಧಿಕಾರಿಗಳ ತಂಡ

Suddi Udaya
error: Content is protected !!