24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ, ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 15,16,17 ರಂದು ವೇಣೂರು, ಬೆಳ್ತಂಗಡಿ,ಉಜಿರೆ ರಾಜ ಮಾರ್ಗದಲ್ಲಿ ಸಾಗಲಿದೆ ಗೋ ರಥಯಾತ್ರೆ

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬ್ರಹ್ಮಗಿರಿ ಗೋವಿನತೋಟ ಪುದು ಬಂಟ್ವಾಳ ಮತ್ತು ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಧರ್ಮ ರಕ್ಷಾರ್ಥರಾಷ್ಟ್ರ ರಕ್ಷಾರ್ಥ ಗೊರಕ್ಷಾರ್ಥ ನ.14 ರಿಂದ 22 ರ ವರೆಗೆ ಅಷ್ಟೋತ್ತರ ಶತ ಶ್ರೀಮದ್ಭಾಗವತ ಕಥಾ ಪಾರಾಯಣ ಸಪ್ತಾಹ ಮಹಾಯಜ್ಞ ಮತ್ತು ಗೋ ನವರಾತ್ರಿ ಉತ್ಸವ ರಾಷ್ಟ್ರಹಿತಕ್ಕಾಗಿ ನಾರಾಯಣ ಕವಚ ಯಾಗ ನಡೆಯಲಿದೆ.

ಇದರ ಪೂರ್ವಭಾವಿಯಾಗಿ ಸೆ.24 ರಿಂದ ನ.8ರ ವರೆಗೆ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಯಲ್ಲಿ ಗೋರಥ ಸಂಚಾರಿಸಲಿದ್ದು ಅ.14 ರಂದು ಕಾರ್ಕಳದಿಂದ ವೇಣೂರಿಗೆ ರಥಯಾತ್ರೆ ಪ್ರವೇಶ ಮಾಡಲಿದ್ದು ಅ.15ರಂದು ವೇಣೂರಿನಿಂದ ಬೆಳ್ತಂಗಡಿಗೆ ಅ.16 ಬೆಳ್ತಂಗಡಿಯಿಂದ ಉಜಿರೆಗೆ ಅ.17 ರಂದು ಉಜಿರೆಯಿಂದ ನೆಲ್ಯಾಡಿಗೆ ಸಾಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿಗೆ ಬೆಸ್ಟ್ ಆ್ಯಂಡ್ ಮೋಸ್ಟ್ ಟ್ರಸ್ಟೆಡ್ ಡಿಗ್ರಿ ಕಾಲೇಜ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya

ಸಾವ್ಯ: ನೂಜಿಲೋಡಿಯಲ್ಲಿ ಮನೆಗೆ ನುಗ್ಗಿದ್ದ ಕಳ್ಳರು: ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು

Suddi Udaya

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರಿಂದ ಸಭಾಧ್ಯಕ್ಷ ಯು ಟಿ ಖಾದರ್ ಗೆ ಮನವಿ

Suddi Udaya
error: Content is protected !!