September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ, ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 15,16,17 ರಂದು ವೇಣೂರು, ಬೆಳ್ತಂಗಡಿ,ಉಜಿರೆ ರಾಜ ಮಾರ್ಗದಲ್ಲಿ ಸಾಗಲಿದೆ ಗೋ ರಥಯಾತ್ರೆ

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬ್ರಹ್ಮಗಿರಿ ಗೋವಿನತೋಟ ಪುದು ಬಂಟ್ವಾಳ ಮತ್ತು ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಧರ್ಮ ರಕ್ಷಾರ್ಥರಾಷ್ಟ್ರ ರಕ್ಷಾರ್ಥ ಗೊರಕ್ಷಾರ್ಥ ನ.14 ರಿಂದ 22 ರ ವರೆಗೆ ಅಷ್ಟೋತ್ತರ ಶತ ಶ್ರೀಮದ್ಭಾಗವತ ಕಥಾ ಪಾರಾಯಣ ಸಪ್ತಾಹ ಮಹಾಯಜ್ಞ ಮತ್ತು ಗೋ ನವರಾತ್ರಿ ಉತ್ಸವ ರಾಷ್ಟ್ರಹಿತಕ್ಕಾಗಿ ನಾರಾಯಣ ಕವಚ ಯಾಗ ನಡೆಯಲಿದೆ.

ಇದರ ಪೂರ್ವಭಾವಿಯಾಗಿ ಸೆ.24 ರಿಂದ ನ.8ರ ವರೆಗೆ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಯಲ್ಲಿ ಗೋರಥ ಸಂಚಾರಿಸಲಿದ್ದು ಅ.14 ರಂದು ಕಾರ್ಕಳದಿಂದ ವೇಣೂರಿಗೆ ರಥಯಾತ್ರೆ ಪ್ರವೇಶ ಮಾಡಲಿದ್ದು ಅ.15ರಂದು ವೇಣೂರಿನಿಂದ ಬೆಳ್ತಂಗಡಿಗೆ ಅ.16 ಬೆಳ್ತಂಗಡಿಯಿಂದ ಉಜಿರೆಗೆ ಅ.17 ರಂದು ಉಜಿರೆಯಿಂದ ನೆಲ್ಯಾಡಿಗೆ ಸಾಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ: ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya

ವಿ‌ ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್” ಪ್ರದಾನ

Suddi Udaya

ಭೀಕರ ಗಾಳಿ ಮಳೆ: ಕುವೆಟ್ಟು ವರಕಬೆ ಬಳಿ ರಸ್ತೆಗೆ ಬಿದ್ದ ಮರ: ಸಂಚಾರಕ್ಕೆ ಅಡಚಣೆ

Suddi Udaya

ನೆರಿಯ : ಬಾಂದಡ್ಕ ಸೇಸಪ್ಪ ಗೌಡ ರವರ ಮನೆಯ ಹಿಂಭಾಗದ ಗುಡ್ಡ ಕುಸಿತ

Suddi Udaya

ನಾವೂರು :ಗೋಪಾಲ ಕೃಷ್ಣ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya
error: Content is protected !!