22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ, ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 15,16,17 ರಂದು ವೇಣೂರು, ಬೆಳ್ತಂಗಡಿ,ಉಜಿರೆ ರಾಜ ಮಾರ್ಗದಲ್ಲಿ ಸಾಗಲಿದೆ ಗೋ ರಥಯಾತ್ರೆ

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬ್ರಹ್ಮಗಿರಿ ಗೋವಿನತೋಟ ಪುದು ಬಂಟ್ವಾಳ ಮತ್ತು ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಧರ್ಮ ರಕ್ಷಾರ್ಥರಾಷ್ಟ್ರ ರಕ್ಷಾರ್ಥ ಗೊರಕ್ಷಾರ್ಥ ನ.14 ರಿಂದ 22 ರ ವರೆಗೆ ಅಷ್ಟೋತ್ತರ ಶತ ಶ್ರೀಮದ್ಭಾಗವತ ಕಥಾ ಪಾರಾಯಣ ಸಪ್ತಾಹ ಮಹಾಯಜ್ಞ ಮತ್ತು ಗೋ ನವರಾತ್ರಿ ಉತ್ಸವ ರಾಷ್ಟ್ರಹಿತಕ್ಕಾಗಿ ನಾರಾಯಣ ಕವಚ ಯಾಗ ನಡೆಯಲಿದೆ.

ಇದರ ಪೂರ್ವಭಾವಿಯಾಗಿ ಸೆ.24 ರಿಂದ ನ.8ರ ವರೆಗೆ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಯಲ್ಲಿ ಗೋರಥ ಸಂಚಾರಿಸಲಿದ್ದು ಅ.14 ರಂದು ಕಾರ್ಕಳದಿಂದ ವೇಣೂರಿಗೆ ರಥಯಾತ್ರೆ ಪ್ರವೇಶ ಮಾಡಲಿದ್ದು ಅ.15ರಂದು ವೇಣೂರಿನಿಂದ ಬೆಳ್ತಂಗಡಿಗೆ ಅ.16 ಬೆಳ್ತಂಗಡಿಯಿಂದ ಉಜಿರೆಗೆ ಅ.17 ರಂದು ಉಜಿರೆಯಿಂದ ನೆಲ್ಯಾಡಿಗೆ ಸಾಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

Suddi Udaya

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

Suddi Udaya

ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಬೆಳ್ತಂಗಡಿ: ಈದ್ ಮಿಲಾದ್ ಪ್ರಯುಕ್ತ ಖಿಲರ್ ಜುಮ್ಮಾ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮ

Suddi Udaya
error: Content is protected !!