24 C
ಪುತ್ತೂರು, ಬೆಳ್ತಂಗಡಿ
July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅ.22 ಬಳಂಜ ಶಾರದೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದ ಸತೀಶ್ ರೈ ಬಾರ್ದಡ್ಕಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಊರ ಮಹನೀಯರ ಸಹಕಾರದೊಂದಿಗೆ ವಿಜೃಂಭಣೆಯ ಶಾರದೋತ್ಸವಕ್ಕೆ ತಯಾರಿವೈಭವದ ಮೆರವಣಿಗೆ, ಆಟೋಟ ಸ್ಪರ್ಧೆಗಳು,500 ಭಜಕರಿಂದ ಭಜನೆ,ಸಾಂಸ್ಕೃತಿಕ ವೈಭವ ಕಾರ್ಯಕ್ರಮ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಊರ ಮಹನೀಯರ ಸಹಕಾರದೊಂದಿಗೆ ಅ.22 ರಂದು ನಡೆಯುವ ವಿಜೃಂಭಣೆಯ ಶಾರದೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಳಂಜ ಶ್ರೀ ಪಂಚಲಿಂಗೇಶ್ವರ ದೇಗುಲದಲ್ಲಿ ಪ್ರಗತಿಪರ ಕೃಷಿಕ ಸತೀಶ್ ರೈ ಬಾರ್ದಡ್ಕ ಬಿಡುಗಡೆಗೊಳಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು‌ ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್,ನಿವೃತ್ತ ಅಂಚೆ ಪಾಲಕ ಬಿ.ಪ್ರಮೋದ್ ಕುಮಾರ್ ಬಳಂಜ,ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿ ನಿಟ್ಟಡ್ಕ, ಅಳದಂಗಡಿ ಸಿಎ ಬ್ಯಾಂಕ್ ನಿರ್ದೆಶಕ ಗುರುಪ್ರಸಾದ್ ಹೆಗ್ಡೆ ದರಿಮಾರ್, ಬೊಂಟ್ರೋಟ್ಟು ದೈವಸ್ಥಾನದ ಮುಖ್ಯಸ್ಥರಾದ ಗಣೇಶ್ ಪೂಜಾರಿ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ನಿಕಟಪೂರ್ವಾಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್,ಪ್ರಧಾನ‌ ಕಾರ್ಯದರ್ಶಿ ಜಗದೀಶ್ ಬಳ್ಳಿದಡ್ಡ, ಮಾಜಿ ಅಧ್ಯಕ್ಷ ದಿನೇಶ್ ಪೂಜಾರಿ ಅಂತರ,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್,ಪ್ರಮುಖರಾದ ಕರುಣಾಕರ ಹೆಗ್ಡೆ ಬೊಕ್ಕಸ, ಆನಂದ ದೇವಾಡಿಗ ಶಾರಬೈಲು,ವಿಜಯ ಹೆಗ್ಡೆ ಬಳಂಜ,ವಿಶ್ವನಾಥ ,ಅಶೋಕ್ ದೇವಾಡಿಗ,ನಿತ್ಯಾನಂದ ಹೆಗ್ಡೆ ಹಾಗೂ ಇತರರು ಉಪಸ್ಥಿತರಿದ್ದರು.

ವೈಭವದ ಮೆರವಣಿಗೆ, ಆಟೋಟ ಸ್ಪರ್ಧೆಗಳು,500 ಭಜಕರಿಂದ ಭಜನೆ,ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ.

Related posts

ಶ್ರೀ ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವ, ದೇವರ ವಿಗ್ರಹದ ಮೆರವಣಿಗೆ : ಹೊರಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಾನವಿಕ ಸಂಘ ಹಾಗೂ ಐಕ್ಯುಎಸಿ ಆಶ್ರಯದಲ್ಲಿ ‘ವಿಶ್ರುತಿ 2k24’ ಹಬ್ಬ

Suddi Udaya

ಮಿತ್ತಬಾಗಿಲು ಸ.ಪ್ರೌ. ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ನೀಟ್ ಟಾಪರ್ 720 ಅಂಕಗಳ ಪೈಕಿ 710 ಪಡೆದ ಪ್ರಜ್ವಲ್ ಗೆ ಸಂಸ್ಥೆಯ ವತಿಯಿಂದ ರೂ. 10 ಲಕ್ಷ ಕ್ಯಾಶ್ ಪ್ರೈಜ್ ಜೊತೆಗೆ ಗೌರವಾರ್ಪಣೆ

Suddi Udaya

ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿ: ಅಧ್ಯಕ್ಷ ಗಾದಿ ಕಳೆದುಕೊಂಡ ಪುದುವೆಟ್ಟು ಗ್ರಾಪಂ ಅಧ್ಯಕ್ಷೆ ಅನಿತಾ ಕುಮಾರಿ – ಉಪಾಧ್ಯಕ್ಷ ಪೂರ್ಣಾಕ್ಷ ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ

Suddi Udaya
error: Content is protected !!