25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ, ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 15,16,17 ರಂದು ವೇಣೂರು, ಬೆಳ್ತಂಗಡಿ,ಉಜಿರೆ ರಾಜ ಮಾರ್ಗದಲ್ಲಿ ಸಾಗಲಿದೆ ಗೋ ರಥಯಾತ್ರೆ

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬ್ರಹ್ಮಗಿರಿ ಗೋವಿನತೋಟ ಪುದು ಬಂಟ್ವಾಳ ಮತ್ತು ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಧರ್ಮ ರಕ್ಷಾರ್ಥರಾಷ್ಟ್ರ ರಕ್ಷಾರ್ಥ ಗೊರಕ್ಷಾರ್ಥ ನ.14 ರಿಂದ 22 ರ ವರೆಗೆ ಅಷ್ಟೋತ್ತರ ಶತ ಶ್ರೀಮದ್ಭಾಗವತ ಕಥಾ ಪಾರಾಯಣ ಸಪ್ತಾಹ ಮಹಾಯಜ್ಞ ಮತ್ತು ಗೋ ನವರಾತ್ರಿ ಉತ್ಸವ ರಾಷ್ಟ್ರಹಿತಕ್ಕಾಗಿ ನಾರಾಯಣ ಕವಚ ಯಾಗ ನಡೆಯಲಿದೆ.

ಇದರ ಪೂರ್ವಭಾವಿಯಾಗಿ ಸೆ.24 ರಿಂದ ನ.8ರ ವರೆಗೆ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಯಲ್ಲಿ ಗೋರಥ ಸಂಚಾರಿಸಲಿದ್ದು ಅ.14 ರಂದು ಕಾರ್ಕಳದಿಂದ ವೇಣೂರಿಗೆ ರಥಯಾತ್ರೆ ಪ್ರವೇಶ ಮಾಡಲಿದ್ದು ಅ.15ರಂದು ವೇಣೂರಿನಿಂದ ಬೆಳ್ತಂಗಡಿಗೆ ಅ.16 ಬೆಳ್ತಂಗಡಿಯಿಂದ ಉಜಿರೆಗೆ ಅ.17 ರಂದು ಉಜಿರೆಯಿಂದ ನೆಲ್ಯಾಡಿಗೆ ಸಾಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಗುರುವಾಯನಕೆರೆ- ಉಜಿರೆ ನ್ಯೂಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ನಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

Suddi Udaya

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya
error: Content is protected !!