22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ನವರಾತ್ರಿ ಉತ್ಸವದ ಕಾರ್ಯಕ್ರಮಗಳು ಅ. 15 ರಿಂದ 22ರ ವರೆಗೆ ನಡೆಯಲಿವೆ. ಪ್ರತಿದಿನ ರಾತ್ರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ಪ್ರತಿ ದಿನ ಸಂಜೆ 6 ಗಂಟೆಯಿಂದ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಅ. 15 : ಕುಮಾರಿ ಮಹಿಮಾ ಭಟ್ ಸರ್ಪಂಗಳ, ದರ್ಬೆ, ಪುತ್ತೂರು: ಶಾಸ್ತ್ರಿಯ ಸಂಗೀತ
ಅ. 16, : ವೈ.ಜಿ. ಶ್ರೀಲತಾ ನಿಕ್ಷಿತ್, ಬೆಂಗಳೂರು: ವೀಣಾವಾದನ, ಅ.17: ಸರ್ವೇಶ್ ದೇವಸ್ಥಳಿ ಉಜಿರೆ: , ಸಂಗೀತ, ಅ.18 : ಶ್ರೀದೇವಿ ಸಚಿನ್, ಧರ್ಮಸ್ಥಳ: ಸುಗಮ ಸಂಗೀತ, ಅ.19: ಗುರುವಾರ: ಕುಮಾರಿ ಗ್ರೀಷ್ಮಾ ಕಿಣಿ ಮತ್ತು ಕುಮಾರಿ ಶ್ವೇತಾ ಕಾಮತ್, ಮಂಗಳೂರು: ದಾಸವಾಣಿ, ಅ.20: ಕೆ. ಪ್ರಣೀತ ಬಳ್ಳಕ್ಕುರಾಯ, ಉಡುಪಿ: ಶಾಸ್ತ್ರಿ ಸಂಗೀತ, ಅ.21: ಕುಮಾರಿ ವೈಷ್ಣವಿ ವಿ. ಭಟ್, ಮಂಗಳೂರು: ಸ್ಯಾಕ್ಸೋಫೋನ್ ವಾದನ. ಅ.22: ಯಶಸ್ವಿನಿ ಉಳ್ಳಾಲ್, ಮಂಗಳೂರು ಮತ್ತು ಕುಮಾರಿ ಭಾಗ್ಯಶ್ರೀ ಎಂ.ಪಿ., ಚಿಕ್ಕಮಗಳೂರು: ಸುಗಮಸಂಗೀತ ನಡೆಯಲಿದೆ.

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ

Suddi Udaya

ಗುರಿಪಳ್ಳದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya

ಕಳಿಯ ವೈಷ್ಣವಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಮೈರೋಳ್ತಡ್ಕ ಸ. ಉ. ಹಿ.ಪ್ರಾ.ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿ ರಚನೆ

Suddi Udaya
error: Content is protected !!