September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ನವರಾತ್ರಿ ಉತ್ಸವದ ಕಾರ್ಯಕ್ರಮಗಳು ಅ. 15 ರಿಂದ 22ರ ವರೆಗೆ ನಡೆಯಲಿವೆ. ಪ್ರತಿದಿನ ರಾತ್ರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ಪ್ರತಿ ದಿನ ಸಂಜೆ 6 ಗಂಟೆಯಿಂದ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಅ. 15 : ಕುಮಾರಿ ಮಹಿಮಾ ಭಟ್ ಸರ್ಪಂಗಳ, ದರ್ಬೆ, ಪುತ್ತೂರು: ಶಾಸ್ತ್ರಿಯ ಸಂಗೀತ
ಅ. 16, : ವೈ.ಜಿ. ಶ್ರೀಲತಾ ನಿಕ್ಷಿತ್, ಬೆಂಗಳೂರು: ವೀಣಾವಾದನ, ಅ.17: ಸರ್ವೇಶ್ ದೇವಸ್ಥಳಿ ಉಜಿರೆ: , ಸಂಗೀತ, ಅ.18 : ಶ್ರೀದೇವಿ ಸಚಿನ್, ಧರ್ಮಸ್ಥಳ: ಸುಗಮ ಸಂಗೀತ, ಅ.19: ಗುರುವಾರ: ಕುಮಾರಿ ಗ್ರೀಷ್ಮಾ ಕಿಣಿ ಮತ್ತು ಕುಮಾರಿ ಶ್ವೇತಾ ಕಾಮತ್, ಮಂಗಳೂರು: ದಾಸವಾಣಿ, ಅ.20: ಕೆ. ಪ್ರಣೀತ ಬಳ್ಳಕ್ಕುರಾಯ, ಉಡುಪಿ: ಶಾಸ್ತ್ರಿ ಸಂಗೀತ, ಅ.21: ಕುಮಾರಿ ವೈಷ್ಣವಿ ವಿ. ಭಟ್, ಮಂಗಳೂರು: ಸ್ಯಾಕ್ಸೋಫೋನ್ ವಾದನ. ಅ.22: ಯಶಸ್ವಿನಿ ಉಳ್ಳಾಲ್, ಮಂಗಳೂರು ಮತ್ತು ಕುಮಾರಿ ಭಾಗ್ಯಶ್ರೀ ಎಂ.ಪಿ., ಚಿಕ್ಕಮಗಳೂರು: ಸುಗಮಸಂಗೀತ ನಡೆಯಲಿದೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ” ಗಣಪತಿ ಎನ್ನ ಪಾಲಿಸೋ..” ಭಕ್ತಿಗೀತೆ ಬಿಡುಗಡೆ

Suddi Udaya

ಗೇರುಕಟ್ಟೆ: ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕೆ

Suddi Udaya

ಡಿ.17: ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ಉಜಿರೆ: ಲಕ್ಷ್ಮೀಶ ಭಟ್ ಇವರಿಗೆ ಹಿಮಾಲಯ ವುಡ್ ಬ್ಯಾಡ್ಜ್ ನಲ್ಲಿ ಅರ್ಹತೆ

Suddi Udaya

ಪ್ರಬಂಧ ಸ್ಪರ್ಧೆ: ಅರ್ಪಿತಾ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜು – ಭಿತ್ತಿ ಪತ್ರಿಕೆ ಅನಾವರಣ

Suddi Udaya
error: Content is protected !!