July 23, 2026
ವರದಿಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರಿಗೆ ಜಾಗೃತಿ ಕಾರ್ಯಕ್ರಮ

ಉಜಿರೆ: ಅ.7: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಪ್ರಿಸ್ಕೂಲ್ ಬ್ಲಾಕ್ (ಎಸ್.ಡಿ.ಎಮ್ ಕಿಂಡರ್ ಗಾರ್ಡನ್) ನಲ್ಲಿ ಅ.7 ರಂದು ಮಕ್ಕಳ ಪೋಷಕರಿಗೆ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.

ಸಂಪನ್ಮೂಲ ವ್ಯಕ್ತಿ, ಉಜಿರೆ ಎಸ್.ಡಿ.ಎಮ್ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ದಂತ ವೈದ್ಯೆ ಡಾ. ಮೀರಾ ಅನುಪಮ ಅವರು ‘ದಂತಗಳ ಆರೋಗ್ಯದ ಕಾಪಾಡುವಿಕೆ’ ಕುರಿತು ಮಾತನಾಡಿದರು. ಚಿಕ್ಕ ಮಕ್ಕಳಲ್ಲಿ ಕಂಡುಬರುವ ಹಲ್ಲಿನ ಸಮಸ್ಯೆಗಳು ಹಾಗೂ ಚಿಕಿತ್ಸಾ ಕ್ರಮಗಳ ಕುರಿತು ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿ ನೀಡಿದರು.

ಶಿಕ್ಷಕಿಯರಾದ ಸ್ಮೃತಿ ಜೈನ್ ಸ್ವಾಗತಿಸಿ, ಮಮತಾ ಶೆಟ್ಟಿ ವಂದಿಸಿ, ಜಿಜಿ ಜೋಸ್ ನಿರೂಪಿಸಿದರು.

Related posts

ಆಳ್ವಾಸ್ ಪತ್ರಿಕೋದ್ಯಮ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಡಿ ರಾಂಪುರ್

Suddi Udaya

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಉದ್ಘಾಟನೆ

Suddi Udaya

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭದ ಶೋಭಾಯಾತ್ರೆಗೆ ಉಜಿರೆಯಲ್ಲಿ ಗಣ್ಯರಿಂದ ಚಾಲನೆ

Suddi Udaya

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಹೊಸಂಗಡಿ ನಿವಾಸಿ ಶ್ರೀಮತಿ ಮೀನಾಕ್ಷಿ ನಿಧನ

Suddi Udaya
error: Content is protected !!