25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

ಬೆಳ್ತಂಗಡಿ; ಮಸ್ಜಿದುನ್ನೂರ್ ಜುಮ್ಮಾ ಮಸೀದಿ. ಹಾಗೂ ನೂರುಲ್ ಇಸ್ಲಾಂ ಮದರಸ ಚಿಬಿದ್ರೆ, ಕಕ್ಕಿಂಜೆ
ಇದರ 2023-2024ರ ನೂತನ ಆಡಳಿತ ಸಮಿತಿ ರಚನೆಯಾಗಿದ್ದು ಗೌರವಾಧ್ಯಕ್ಷರಾಗಿ ಅಬೂಬಕ್ಕರ್ ಹಾಜಿ ಮುಕ್ಕುಡ, ಅಧ್ಯಕ್ಷರಾಗಿ ಕೆ ಇಬ್ರಾಹಿಂ ಬೊಂಟ್ರಪಾಲ್, ಪ್ರಧಾನ ಕಾರ್ಯದರ್ಶಿಯಾಗಿ ಆರಿಶ್ ಮುಕ್ಕುಡ, ಕೋಶಾಧಿಕಾರಿ: ಉಸ್ಮಾನ್ ಉರ್ಪಲ್ ಗುಡ್ಡೆ ಇವರು ಆಯ್ಕೆಯಾಗಿದ್ದಾರೆ.


ಉಪಾಧ್ಯಕ್ಷರಾಗಿ ಅಫೀಝ್ ಎ ಕೆ, ಜೊತೆ ಕಾರ್ಯದರ್ಶಿಯಾಗಿ ಮನ್ಸೂರ್ ಉರ್ಪಲ್ ಗುಡ್ಡೆ ಮತ್ತು ನಾಸಿರ್ ಉರ್ಪಾಲ್ ಗುಡ್ಡೆ, ಸಂಚಾಲಕರಾಗಿ ಯಾಸರ್ ಬೊಂಟ್ರಪಾಲ್ ಆಯ್ಕೆಯಾದರು. ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ದಿ. ಪ್ರವೀಣ್ ನೆಟ್ಟಾರುರವರ ಮನೆಗೆ ಬೆಳ್ತಂಗಡಿ ಯುವಮೋರ್ಚಾ ಮಂಡಲದ ಪದಾಧಿಕಾರಿಗಳ ಭೇಟಿ

Suddi Udaya

ಉಜಿರೆ: ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ ಉಜಿರೆ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರಿಗೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕಶೇಖರ್ ಲಾಯಿಲ ಅವರಿಂದಮನವಿ

Suddi Udaya

ಕಲ್ಮಂಜ: ಸಿದ್ದಬೈಲು ಸ.ಹಿ ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ಶಂಕರ ಎನ್ ತಾಮನ್ಕರ್ ರವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ

Suddi Udaya

ಸೌಜನ್ಯಳಿಗೆ ನ್ಯಾಯ ಸಿಗಲೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಶಾಸಕ ಹರೀಶ್ ಪೂಂಜರಿಂದ ಕುತ್ಯಾರು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!