25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

ಬೆಳ್ತಂಗಡಿ; ಮಸ್ಜಿದುನ್ನೂರ್ ಜುಮ್ಮಾ ಮಸೀದಿ. ಹಾಗೂ ನೂರುಲ್ ಇಸ್ಲಾಂ ಮದರಸ ಚಿಬಿದ್ರೆ, ಕಕ್ಕಿಂಜೆ
ಇದರ 2023-2024ರ ನೂತನ ಆಡಳಿತ ಸಮಿತಿ ರಚನೆಯಾಗಿದ್ದು ಗೌರವಾಧ್ಯಕ್ಷರಾಗಿ ಅಬೂಬಕ್ಕರ್ ಹಾಜಿ ಮುಕ್ಕುಡ, ಅಧ್ಯಕ್ಷರಾಗಿ ಕೆ ಇಬ್ರಾಹಿಂ ಬೊಂಟ್ರಪಾಲ್, ಪ್ರಧಾನ ಕಾರ್ಯದರ್ಶಿಯಾಗಿ ಆರಿಶ್ ಮುಕ್ಕುಡ, ಕೋಶಾಧಿಕಾರಿ: ಉಸ್ಮಾನ್ ಉರ್ಪಲ್ ಗುಡ್ಡೆ ಇವರು ಆಯ್ಕೆಯಾಗಿದ್ದಾರೆ.


ಉಪಾಧ್ಯಕ್ಷರಾಗಿ ಅಫೀಝ್ ಎ ಕೆ, ಜೊತೆ ಕಾರ್ಯದರ್ಶಿಯಾಗಿ ಮನ್ಸೂರ್ ಉರ್ಪಲ್ ಗುಡ್ಡೆ ಮತ್ತು ನಾಸಿರ್ ಉರ್ಪಾಲ್ ಗುಡ್ಡೆ, ಸಂಚಾಲಕರಾಗಿ ಯಾಸರ್ ಬೊಂಟ್ರಪಾಲ್ ಆಯ್ಕೆಯಾದರು. ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ವೇಣೂರು: ನೇಮಕ್ಕು ನಿಧನ

Suddi Udaya

ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ರೆಡ್ ಕ್ರಾಸ್ ಘಟಕ ಹಾಗೂ ಅತ್ಯುತ್ತಮ ರೆಡ್ ಕ್ರಾಸ್ ಜೂನಿಯರ್ ಕೌನ್ಸಿಲರ್ ಪ್ರಶಸ್ತಿ

Suddi Udaya

ವೇಣೂರು: ಭಾರತೀಯ ಜೈನ್ ಮಿಲನ್ ವತಿಯಿಂದ ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್‌ರವರಿಗೆ ಅಭಿನಂದನೆ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಮಚ್ಚಿನ ಗ್ರಾ.ಪಂ. ನಿಂದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ

Suddi Udaya

28ನೇ ವರ್ಷದ ಬಳ್ಳಮಂಜ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya
error: Content is protected !!