25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಬಳಂಜದಲ್ಲಿ ನಡೆದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪೇರೋಡಿತ್ತಾಯಕಟ್ಟೆ, ನಾರಾವಿ, ಅಂಡಿಂಜೆ ವಲಯದ ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಶ್ರೀರಾಮ ಪ್ರೌಢ ಶಾಲೆ, ಸುಲ್ಕೇರಿಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಶ್ರೀಶಾಂತ್ (10ನೇ ತರಗತಿ) 100ಮೀ -ಚಿನ್ನದ ಪದಕ, 200ಮೀ -ಚಿನ್ನದ ಪದಕ, ಜಾವಲಿನ್ – ಬೆಳ್ಳಿ ಪದಕ ವೈಯಕ್ತಿಕ ಚಾಂಪಿಯನ್, ಪ್ರಜ್ವಿತ್ (10ನೇ ತರಗತಿ)- 400ಮೀ-ಚಿನ್ನದ ಪದಕ, ಸಮೀಕ್ಷಾ (9ನೇ ತರಗತಿ) 400ಮೀ-ಚಿನ್ನದ ಪದಕ, ಅದಿತ್ (9ನೇ ತರಗತಿ) ಚಕ್ರ ಎಸೆತ-ಬೆಳ್ಳಿ ಪದಕ, ರಿಲೇ ಬಾಲಕರ ವಿಭಾಗದಲ್ಲಿ ಕಂಚಿ‌ನ ಪದಕ ಪಡೆದುಕೊಂಡಿದ್ದಾರೆ.

Related posts

ಬೆಳ್ತಂಗಡಿ ಬಿಜೆಪಿ ಕಚೇರಿಗೆ ನೂತನ ಸಂಸದ ಬ್ರಿಜೇಶ್ ಚೌಟ ಭೇಟಿ: ಮಂಡಲದ ವತಿಯಿಂದ ನೂತನ ಸಂಸದರಿಗೆ ಅಭಿನಂದನೆ

Suddi Udaya

ಕುವೆಟ್ಟು: ಪಿಲಿಚಂಡಿಕಲ್ಲು ಸಮೀಪ ವರಕಬೆಯಲ್ಲಿ ರಸ್ತೆ ಅಪಘಾತ

Suddi Udaya

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಸಂಪನ್ನ

Suddi Udaya

ಸ್ಕೂಟರ್-ಕಾರು ಅಪಘಾತ : ಸ್ಕೂಟರ್ ಸವಾರೆ ಸಾವು, ಗುರುವಾಯನಕೆರೆ ಸಹ ಸವಾರೆಗೆ ಗಂಭೀರ ಗಾಯ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!