September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ತಂಡದಿಂದ ಮಾನವೀಯ ಕಾರ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊರ್ವರಿಗೆ ರೂ 23 ಸಾವಿರ ಹಸ್ತಾಂತರ

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ನಡೆದ ಕ್ರಿಕೆಟ್ ಪಂದ್ಯಾಟದಲ್ಲಿ ಉಳಿಕೆ ಮೊತ್ತವನ್ನು ಉತ್ತಮ ಉದ್ದೇಶಕ್ಕಾಗಿ ಬಳಸಿ ಎಲ್ಲರಿಂದ ಮೆಚ್ಚುಗೆ ಗಳಿಸಿದರು.

ಪಂದ್ಯಾಟದ ಮೂಲ ಉದ್ದೇಶದಂತೆ ಪಂದ್ಯಾಟದ ಸಂಪೂರ್ಣ ಉಳಿತಾಯದ ಸುಮಾರು ರೂ 23 ಸಾವಿರ ಮೊತ್ತವನ್ನು ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯೊಬ್ಬರಿಗೆ ಹಸ್ತಾಂತರಿಸಿ ಮಾನವೀಯತೆ ಮೆರೆದರು. ಹಾಗೆಯೇ ರೂ 2 ಸಾವಿರವನ್ನು ಕೈ ಗಾಯಗೊಂಡಿರುವ ಸಲೀಂ ಚೆಲ್ಲಿಗೆ ಹಸ್ತಾಂತರಿಸಿ ಕಿರುಸಹಾಯ ಮಾಡಿದರು.

ಈ ಸಂದರ್ಭದಲ್ಲಿ ಅಟ್ಲಾಜೆ ಕ್ರಿಕೆಟರ್ಸ್ ತಂಡದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿ ಭಾಧ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ ಎಸ್ ಎಂ ಸಿ ಎ ವತಿಯಿಂದ ಅಗ್ರಹ

Suddi Udaya

ಅಕ್ರಮ ಸಕ್ರಮ ಭೂ ಮಂಜೂರಾತಿ ಆ್ಯಪ್ ನಲ್ಲಿ ಇರುವ ತೊಡಕನ್ನು ಬದಲಾಯಿಸುವಂತೆ ಆಗ್ರಹಿಸಿ ಕೃಷಿಕರಿಂದ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ ಮೂಲಕ ಮನವಿ

Suddi Udaya

ಗುರುವಾಯನಕರೆ ಕೆಎಂಜೆ, ಎಸ್‌ವೈ‌ಎಸ್ ವತಿಯಿಂದ ರಂಝಾನ್ ಕಿಟ್ ವಿತರಣೆ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಬೆಳ್ತಂಗಡಿ: ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದಿಂದ ಜಾಗತಿಕ ಔಷಧಿ ತಜ್ಞರ ಹಾಗೂ ವಾರ್ಷಿಕ ದಿನಾಚರಣೆ

Suddi Udaya

ನಿಂತಿದ್ದ ಸ್ಕೂಟರಿಗೆ ಆಟೋ ರಿಕ್ಷಾ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ

Suddi Udaya
error: Content is protected !!