23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.10: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಮಂಗಳೂರು – ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.10 ರಂದು 110/11ಕೆ.ವಿ. ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮಡಂತ್ಯಾರ್ ಹಾಗೂ ಬಳ್ಳಮಂಜ ಫೀಡರುಗಳಲ್ಲಿ ( ಕುವೆಟ್ಟು, ಮದ್ದಡ್ಕ, ಪಣಕಜೆ, ಮಾಲಾಡಿ, ಕೋಲ್ಪದಬೈಲು, ಮಚ್ಚಿನ, ಮಡಂತ್ಯಾರ್ ಹಾಗೂ ಪುಂಜಾಲಕಟ್ಟೆ ) ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದ ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರ ಆಯ್ಕೆಯನ್ನು ತಡೆ ಹಿಡಿದದ್ದು ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ: ಪ್ರತಾಪಸಿಂಹ ನಾಯಕ್

Suddi Udaya

ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಸವಿತಾ ಸಮಾಜದ ವತಿಯಿಂದ ಪೂವಪ್ಪ ಭಂಡಾರಿ ಹಾಗೂ ಮೋಹನ್ ಭಂಡಾರಿ ರವರಿಗೆ ಸನ್ಮಾನ

Suddi Udaya

ಚಂದ್ರಯಾನ -3 ಯಶಸ್ವಿ ಸಂಭ್ರಮಿಸಿದ ಬೆಳ್ತಂಗಡಿ ಎಸ್ ಡಿಎಮ್ ಸ್ಕೌಟ್ ಗೈಡ್ಸ್ ನ ವಿದ್ಯಾರ್ಥಿಗಳು

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಶಿವರಾತ್ರಿ ಆಚರಣೆ

Suddi Udaya
error: Content is protected !!