April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ನವರಾತ್ರಿ ಉತ್ಸವದ ಕಾರ್ಯಕ್ರಮಗಳು ಅ. 15 ರಿಂದ 22ರ ವರೆಗೆ ನಡೆಯಲಿವೆ. ಪ್ರತಿದಿನ ರಾತ್ರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ಪ್ರತಿ ದಿನ ಸಂಜೆ 6 ಗಂಟೆಯಿಂದ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಅ. 15 : ಕುಮಾರಿ ಮಹಿಮಾ ಭಟ್ ಸರ್ಪಂಗಳ, ದರ್ಬೆ, ಪುತ್ತೂರು: ಶಾಸ್ತ್ರಿಯ ಸಂಗೀತ
ಅ. 16, : ವೈ.ಜಿ. ಶ್ರೀಲತಾ ನಿಕ್ಷಿತ್, ಬೆಂಗಳೂರು: ವೀಣಾವಾದನ, ಅ.17: ಸರ್ವೇಶ್ ದೇವಸ್ಥಳಿ ಉಜಿರೆ: , ಸಂಗೀತ, ಅ.18 : ಶ್ರೀದೇವಿ ಸಚಿನ್, ಧರ್ಮಸ್ಥಳ: ಸುಗಮ ಸಂಗೀತ, ಅ.19: ಗುರುವಾರ: ಕುಮಾರಿ ಗ್ರೀಷ್ಮಾ ಕಿಣಿ ಮತ್ತು ಕುಮಾರಿ ಶ್ವೇತಾ ಕಾಮತ್, ಮಂಗಳೂರು: ದಾಸವಾಣಿ, ಅ.20: ಕೆ. ಪ್ರಣೀತ ಬಳ್ಳಕ್ಕುರಾಯ, ಉಡುಪಿ: ಶಾಸ್ತ್ರಿ ಸಂಗೀತ, ಅ.21: ಕುಮಾರಿ ವೈಷ್ಣವಿ ವಿ. ಭಟ್, ಮಂಗಳೂರು: ಸ್ಯಾಕ್ಸೋಫೋನ್ ವಾದನ. ಅ.22: ಯಶಸ್ವಿನಿ ಉಳ್ಳಾಲ್, ಮಂಗಳೂರು ಮತ್ತು ಕುಮಾರಿ ಭಾಗ್ಯಶ್ರೀ ಎಂ.ಪಿ., ಚಿಕ್ಕಮಗಳೂರು: ಸುಗಮಸಂಗೀತ ನಡೆಯಲಿದೆ.

Related posts

ಉಜಿರೆ ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ರವರ ತಂದೆ ಫ್ರಾನ್ಸಿಸ್ ಫೆರ್ನಾಂಡಿಸ್ ನಿಧನ

Suddi Udaya

ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ. 100 ಫಲಿತಾಂಶ

Suddi Udaya

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ “ಕಾರ್ಯಕ್ರಮ

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ ಗೆ ಸನ್ಮಾನ

Suddi Udaya

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆರೋಪಿಗಳ ಮನೆಗೆ ಪೊಲೀಸ್ ಭೇಟಿ ಪರಿಶೀಲನೆ

Suddi Udaya
error: Content is protected !!