September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ನವರಾತ್ರಿ ಉತ್ಸವದ ಕಾರ್ಯಕ್ರಮಗಳು ಅ. 15 ರಿಂದ 22ರ ವರೆಗೆ ನಡೆಯಲಿವೆ. ಪ್ರತಿದಿನ ರಾತ್ರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ಪ್ರತಿ ದಿನ ಸಂಜೆ 6 ಗಂಟೆಯಿಂದ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಅ. 15 : ಕುಮಾರಿ ಮಹಿಮಾ ಭಟ್ ಸರ್ಪಂಗಳ, ದರ್ಬೆ, ಪುತ್ತೂರು: ಶಾಸ್ತ್ರಿಯ ಸಂಗೀತ
ಅ. 16, : ವೈ.ಜಿ. ಶ್ರೀಲತಾ ನಿಕ್ಷಿತ್, ಬೆಂಗಳೂರು: ವೀಣಾವಾದನ, ಅ.17: ಸರ್ವೇಶ್ ದೇವಸ್ಥಳಿ ಉಜಿರೆ: , ಸಂಗೀತ, ಅ.18 : ಶ್ರೀದೇವಿ ಸಚಿನ್, ಧರ್ಮಸ್ಥಳ: ಸುಗಮ ಸಂಗೀತ, ಅ.19: ಗುರುವಾರ: ಕುಮಾರಿ ಗ್ರೀಷ್ಮಾ ಕಿಣಿ ಮತ್ತು ಕುಮಾರಿ ಶ್ವೇತಾ ಕಾಮತ್, ಮಂಗಳೂರು: ದಾಸವಾಣಿ, ಅ.20: ಕೆ. ಪ್ರಣೀತ ಬಳ್ಳಕ್ಕುರಾಯ, ಉಡುಪಿ: ಶಾಸ್ತ್ರಿ ಸಂಗೀತ, ಅ.21: ಕುಮಾರಿ ವೈಷ್ಣವಿ ವಿ. ಭಟ್, ಮಂಗಳೂರು: ಸ್ಯಾಕ್ಸೋಫೋನ್ ವಾದನ. ಅ.22: ಯಶಸ್ವಿನಿ ಉಳ್ಳಾಲ್, ಮಂಗಳೂರು ಮತ್ತು ಕುಮಾರಿ ಭಾಗ್ಯಶ್ರೀ ಎಂ.ಪಿ., ಚಿಕ್ಕಮಗಳೂರು: ಸುಗಮಸಂಗೀತ ನಡೆಯಲಿದೆ.

Related posts

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

Suddi Udaya

ಎಸ್.ಐ.ಟಿ ತಂಡ ಬೆಳ್ತಂಗಡಿ ಕಚೇರಿಗೆ ಆಗಮನ: ಇಂದು ತಲೆಬುರುಡೆ ತೆಗೆದ ಸ್ಥಳ ಮಹಜರು ಸಾಧ್ಯತೆ

Suddi Udaya

ಕುಕ್ಕೇಡಿ: ಫಂಡಿಜೆ ಸ.ಹಿ. ಪ್ರಾಥಮಿಕ ಶಾಲೆಯಲ್ಲಿ ಅಜ್ಜ-ಅಜ್ಜಿಯಂದಿರ ದಿನ ಆಚರಣೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ಹಾಗೂ ವಿವಿಧ ಸಂಘಗಳ ಆಶ್ರಯದಲ್ಲಿ ಉಚಿತ ದಂತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

Suddi Udaya
error: Content is protected !!