25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ನವರಾತ್ರಿ ಉತ್ಸವದ ಕಾರ್ಯಕ್ರಮಗಳು ಅ. 15 ರಿಂದ 22ರ ವರೆಗೆ ನಡೆಯಲಿವೆ. ಪ್ರತಿದಿನ ರಾತ್ರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ಪ್ರತಿ ದಿನ ಸಂಜೆ 6 ಗಂಟೆಯಿಂದ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಅ. 15 : ಕುಮಾರಿ ಮಹಿಮಾ ಭಟ್ ಸರ್ಪಂಗಳ, ದರ್ಬೆ, ಪುತ್ತೂರು: ಶಾಸ್ತ್ರಿಯ ಸಂಗೀತ
ಅ. 16, : ವೈ.ಜಿ. ಶ್ರೀಲತಾ ನಿಕ್ಷಿತ್, ಬೆಂಗಳೂರು: ವೀಣಾವಾದನ, ಅ.17: ಸರ್ವೇಶ್ ದೇವಸ್ಥಳಿ ಉಜಿರೆ: , ಸಂಗೀತ, ಅ.18 : ಶ್ರೀದೇವಿ ಸಚಿನ್, ಧರ್ಮಸ್ಥಳ: ಸುಗಮ ಸಂಗೀತ, ಅ.19: ಗುರುವಾರ: ಕುಮಾರಿ ಗ್ರೀಷ್ಮಾ ಕಿಣಿ ಮತ್ತು ಕುಮಾರಿ ಶ್ವೇತಾ ಕಾಮತ್, ಮಂಗಳೂರು: ದಾಸವಾಣಿ, ಅ.20: ಕೆ. ಪ್ರಣೀತ ಬಳ್ಳಕ್ಕುರಾಯ, ಉಡುಪಿ: ಶಾಸ್ತ್ರಿ ಸಂಗೀತ, ಅ.21: ಕುಮಾರಿ ವೈಷ್ಣವಿ ವಿ. ಭಟ್, ಮಂಗಳೂರು: ಸ್ಯಾಕ್ಸೋಫೋನ್ ವಾದನ. ಅ.22: ಯಶಸ್ವಿನಿ ಉಳ್ಳಾಲ್, ಮಂಗಳೂರು ಮತ್ತು ಕುಮಾರಿ ಭಾಗ್ಯಶ್ರೀ ಎಂ.ಪಿ., ಚಿಕ್ಕಮಗಳೂರು: ಸುಗಮಸಂಗೀತ ನಡೆಯಲಿದೆ.

Related posts

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ – ಜೆಸಿಐ ಬೆಳ್ತಂಗಡಿ ಮಂಜುಶ್ರೀ ಚಾಂಪಿಯನ್

Suddi Udaya

ಸೂರ್ಯತ್ತಾವು ಶ್ರೀ ದುರ್ಗಾ ಜನರಲ್ ಸ್ಟೋರ್ ಹಾಗೂ ಚಿಕನ್ ಸೆಂಟರ್ ಶುಭಾರಂಭ

Suddi Udaya

ನೇರೊಳ್ದ್ ಪಲ್ಕೆ ಅಂಗನವಾಡಿ ಕೆಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಯುಗಳ ಮುನಿಶ್ರೀಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಬೆಳಿಗ್ಗೆ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!