22.9 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರಿಗೆ ಜಾಗೃತಿ ಕಾರ್ಯಕ್ರಮ

ಉಜಿರೆ: ಅ.7: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಪ್ರಿಸ್ಕೂಲ್ ಬ್ಲಾಕ್ (ಎಸ್.ಡಿ.ಎಮ್ ಕಿಂಡರ್ ಗಾರ್ಡನ್) ನಲ್ಲಿ ಅ.7 ರಂದು ಮಕ್ಕಳ ಪೋಷಕರಿಗೆ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.

ಸಂಪನ್ಮೂಲ ವ್ಯಕ್ತಿ, ಉಜಿರೆ ಎಸ್.ಡಿ.ಎಮ್ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ದಂತ ವೈದ್ಯೆ ಡಾ. ಮೀರಾ ಅನುಪಮ ಅವರು ‘ದಂತಗಳ ಆರೋಗ್ಯದ ಕಾಪಾಡುವಿಕೆ’ ಕುರಿತು ಮಾತನಾಡಿದರು. ಚಿಕ್ಕ ಮಕ್ಕಳಲ್ಲಿ ಕಂಡುಬರುವ ಹಲ್ಲಿನ ಸಮಸ್ಯೆಗಳು ಹಾಗೂ ಚಿಕಿತ್ಸಾ ಕ್ರಮಗಳ ಕುರಿತು ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿ ನೀಡಿದರು.

ಶಿಕ್ಷಕಿಯರಾದ ಸ್ಮೃತಿ ಜೈನ್ ಸ್ವಾಗತಿಸಿ, ಮಮತಾ ಶೆಟ್ಟಿ ವಂದಿಸಿ, ಜಿಜಿ ಜೋಸ್ ನಿರೂಪಿಸಿದರು.

Related posts

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

Suddi Udaya

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ- 2 ರ ಫಲಿತಾಂಶ : ವಾಣಿ ಪ.ಪೂ. ಕಾಲೇಜಿನ ವಿಜ್ಞಾನ ವಿದ್ಯಾರ್ಥಿನಿ ವಿಭಾ ಕೆ.ಆರ್ ರಾಜ್ಯಕ್ಕೆ 6ನೇ ಸ್ಥಾನ

Suddi Udaya

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಕೊಯ್ಯೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!