25.5 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರಿಗೆ ಜಾಗೃತಿ ಕಾರ್ಯಕ್ರಮ

ಉಜಿರೆ: ಅ.7: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಪ್ರಿಸ್ಕೂಲ್ ಬ್ಲಾಕ್ (ಎಸ್.ಡಿ.ಎಮ್ ಕಿಂಡರ್ ಗಾರ್ಡನ್) ನಲ್ಲಿ ಅ.7 ರಂದು ಮಕ್ಕಳ ಪೋಷಕರಿಗೆ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.

ಸಂಪನ್ಮೂಲ ವ್ಯಕ್ತಿ, ಉಜಿರೆ ಎಸ್.ಡಿ.ಎಮ್ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ದಂತ ವೈದ್ಯೆ ಡಾ. ಮೀರಾ ಅನುಪಮ ಅವರು ‘ದಂತಗಳ ಆರೋಗ್ಯದ ಕಾಪಾಡುವಿಕೆ’ ಕುರಿತು ಮಾತನಾಡಿದರು. ಚಿಕ್ಕ ಮಕ್ಕಳಲ್ಲಿ ಕಂಡುಬರುವ ಹಲ್ಲಿನ ಸಮಸ್ಯೆಗಳು ಹಾಗೂ ಚಿಕಿತ್ಸಾ ಕ್ರಮಗಳ ಕುರಿತು ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿ ನೀಡಿದರು.

ಶಿಕ್ಷಕಿಯರಾದ ಸ್ಮೃತಿ ಜೈನ್ ಸ್ವಾಗತಿಸಿ, ಮಮತಾ ಶೆಟ್ಟಿ ವಂದಿಸಿ, ಜಿಜಿ ಜೋಸ್ ನಿರೂಪಿಸಿದರು.

Related posts

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

Suddi Udaya

ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಡಿ.7: ಬೆಳ್ತಂಗಡಿಯಲ್ಲಿ ಜೇಸಿ ಉತ್ಸವ, ವಿವಿಧ ಸ್ಪರ್ದೆಗಳು, ಸಾಂಸ್ಕೃತಿಕ ಕಾರ್ಯಕ್ರಮ, ಸಾಧನಾಶ್ರೀ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ ಅಧ್ಯಕ್ಷರಾಗಿ ಜಯರಾಮ ಕುದ್ರೆತ್ತಾಯ ಧರ್ಮಸ್ಥಳ ಆಯ್ಕೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya
error: Content is protected !!