September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

ಬೆಳ್ತಂಗಡಿ; ಮಸ್ಜಿದುನ್ನೂರ್ ಜುಮ್ಮಾ ಮಸೀದಿ. ಹಾಗೂ ನೂರುಲ್ ಇಸ್ಲಾಂ ಮದರಸ ಚಿಬಿದ್ರೆ, ಕಕ್ಕಿಂಜೆ
ಇದರ 2023-2024ರ ನೂತನ ಆಡಳಿತ ಸಮಿತಿ ರಚನೆಯಾಗಿದ್ದು ಗೌರವಾಧ್ಯಕ್ಷರಾಗಿ ಅಬೂಬಕ್ಕರ್ ಹಾಜಿ ಮುಕ್ಕುಡ, ಅಧ್ಯಕ್ಷರಾಗಿ ಕೆ ಇಬ್ರಾಹಿಂ ಬೊಂಟ್ರಪಾಲ್, ಪ್ರಧಾನ ಕಾರ್ಯದರ್ಶಿಯಾಗಿ ಆರಿಶ್ ಮುಕ್ಕುಡ, ಕೋಶಾಧಿಕಾರಿ: ಉಸ್ಮಾನ್ ಉರ್ಪಲ್ ಗುಡ್ಡೆ ಇವರು ಆಯ್ಕೆಯಾಗಿದ್ದಾರೆ.


ಉಪಾಧ್ಯಕ್ಷರಾಗಿ ಅಫೀಝ್ ಎ ಕೆ, ಜೊತೆ ಕಾರ್ಯದರ್ಶಿಯಾಗಿ ಮನ್ಸೂರ್ ಉರ್ಪಲ್ ಗುಡ್ಡೆ ಮತ್ತು ನಾಸಿರ್ ಉರ್ಪಾಲ್ ಗುಡ್ಡೆ, ಸಂಚಾಲಕರಾಗಿ ಯಾಸರ್ ಬೊಂಟ್ರಪಾಲ್ ಆಯ್ಕೆಯಾದರು. ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಉಜಿರೆ : ಶ್ರೀ.ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಪದಗ್ರಹಣ’

Suddi Udaya

ಮೇ 20-23: ಬಡಕೋಡಿ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನ, ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

Suddi Udaya

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

Suddi Udaya

ಸೆ.11: ಬೆಳ್ತಂಗಡಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

Suddi Udaya
error: Content is protected !!