23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

ಬೆಳ್ತಂಗಡಿ; ಮಸ್ಜಿದುನ್ನೂರ್ ಜುಮ್ಮಾ ಮಸೀದಿ. ಹಾಗೂ ನೂರುಲ್ ಇಸ್ಲಾಂ ಮದರಸ ಚಿಬಿದ್ರೆ, ಕಕ್ಕಿಂಜೆ
ಇದರ 2023-2024ರ ನೂತನ ಆಡಳಿತ ಸಮಿತಿ ರಚನೆಯಾಗಿದ್ದು ಗೌರವಾಧ್ಯಕ್ಷರಾಗಿ ಅಬೂಬಕ್ಕರ್ ಹಾಜಿ ಮುಕ್ಕುಡ, ಅಧ್ಯಕ್ಷರಾಗಿ ಕೆ ಇಬ್ರಾಹಿಂ ಬೊಂಟ್ರಪಾಲ್, ಪ್ರಧಾನ ಕಾರ್ಯದರ್ಶಿಯಾಗಿ ಆರಿಶ್ ಮುಕ್ಕುಡ, ಕೋಶಾಧಿಕಾರಿ: ಉಸ್ಮಾನ್ ಉರ್ಪಲ್ ಗುಡ್ಡೆ ಇವರು ಆಯ್ಕೆಯಾಗಿದ್ದಾರೆ.


ಉಪಾಧ್ಯಕ್ಷರಾಗಿ ಅಫೀಝ್ ಎ ಕೆ, ಜೊತೆ ಕಾರ್ಯದರ್ಶಿಯಾಗಿ ಮನ್ಸೂರ್ ಉರ್ಪಲ್ ಗುಡ್ಡೆ ಮತ್ತು ನಾಸಿರ್ ಉರ್ಪಾಲ್ ಗುಡ್ಡೆ, ಸಂಚಾಲಕರಾಗಿ ಯಾಸರ್ ಬೊಂಟ್ರಪಾಲ್ ಆಯ್ಕೆಯಾದರು. ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೆಳ್ತಂಗಡಿಗೆ ಭೇಟಿ: ಸಾವ೯ಜನಿಕ ಅಹವಾಲು ಸ್ವೀಕಾರ

Suddi Udaya

ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆ: ಶಿಹಾನ್ ಅಬ್ದುಲ್ ರೆಹಮಾನ್ ರವರ ನೇತೃತ್ವದ ಉಜಿರೆ ಹಾಗೂ ಬೆಳ್ತಂಗಡಿ ಕರಾಟೆ ತರಬೇತಿ ಕೇಂದ್ರದ ಮಕ್ಕಳಿಗೆ ಹಲವು ಪ್ರಶಸ್ತಿ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳ ಮುಂದೂಡಿಕೆ

Suddi Udaya

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!