22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೆಳೆಯರ ಬಳಗ ಗುರುವಾಯನಕೆರೆ: 33ನೇ ವರ್ಷದ ಶ್ರೀ ಶಾರಾದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕರೆ: ಗುರುವಾಯನಕೆರೆ ಗೆಳೆಯರ ಬಳಗದ ಆಶ್ರಯದಲ್ಲಿ ಅ. 20ರಿಂದ ಅ.22 ರವರೆಗೆ ಇಲ್ಲಿಯ ಶಾರಾದ ಮಂಟಪದಲ್ಲಿ ನಡೆಯಲಿರುವ 33 ನೇ ವರುಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಅ.6ರಂದು ಜರುಗಿತು.


ಈ ಸಂದರ್ಭದಲ್ಲಿ ಗೆಳೆಯರ ಬಳಗದ ಸದಸ್ಯರು, ಶ್ರೀ ಶಾರದಾಂಬಾ ಭಜನಾ ಮಂಡಳಿ ಸದಸ್ಯರು, ಪುರೋಹಿತರಾದ ಕುತ್ಯಾರ್ ದಯಾಕರ್ ಭಟ್, ಶ್ರೀ ಅಯ್ಯಪ ಮಂದಿರದ ಅಧ್ಯಕ್ಷರಾದ ಕೆ. ಹರಿದಾಸ್, ತಾಲೂಕು ಯುವಜನ ಒಕ್ಕೂಟದ ನಿರ್ದೇಶಕಿ ಶ್ರೀಮತಿ ಸುಧಾಮಣಿ ಆರ್. ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya

ತಣ್ಣೀರುಪಂತ: ಅವಿವಾಹಿತ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆ

Suddi Udaya

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

Suddi Udaya

ಜೂ.23 : ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಮಹೋತ್ಸವ ಸಂಭ್ರಮ: 1 ಕೋಟಿ 10 ಲಕ್ಷ ರೂ. ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಅಂತಿಮ ಸಿದ್ಧತೆ

Suddi Udaya
error: Content is protected !!