April 2, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವಲಯ ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

ಮಚ್ಚಿನ : ಗೇರುಕಟ್ಟೆಯಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಮಚ್ಚಿನ ಸರಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ ಸುಮಾರು 28 ಬಹುಮಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.

ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕರಾದ ಸುಭಾಷ್ ಚಂದ್ರ ಪೂಜಾರಿ ತರಬೇತಿಯನ್ನು ನೀಡಿರುತ್ತಾರೆ.

Related posts

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಚೆಕ್ ವಿತರಣೆ

Suddi Udaya

ಕೊಕ್ಕಡ: ಪೊಟ್ಲಡ್ಕ ಎಂಬಲ್ಲಿ ಅರಣ್ಯ ಇಲಾಖೆಯ ಜೀಪ್ ಪಲ್ಟಿ

Suddi Udaya

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರೀನಿವಾಸ್ ಡಿ.ಪಿ

Suddi Udaya

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya

ನ್ಯಾಯವಾದಿ ಮೇಲೆ ದಾಳಿ: ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya
error: Content is protected !!