July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ವಿದ್ಯಾಭಾರತೀ ಕರ್ನಾಟಕ ಇದರ ವತಿಯಿಂದ ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಶ್ರೀರಾಮ ಶಾಲೆ ಸುಲ್ಕೇರಿ 14ರ ವಯೋಮಾನದ ಕ್ರೀಡೆಯಲ್ಲಿ ಸುಶಾಂತ್.ಪಿ, ಕುದ್ಯಾಡಿ (8ನೇ ತರಗತಿ) ಎತ್ತರ ಜಿಗಿತ ಪ್ರಥಮ ಮತ್ತು ಶಶಿಕಾಂತ್ ಸುಲ್ಕೇರಿ (8ನೇ ತರಗತಿ) 200ಮೀ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ

Related posts

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

Suddi Udaya

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ “ಭವಾನ್ ವಿದ್ಯಾಮ್ ದೇಹಿ” ಅಭಿಯಾನ

Suddi Udaya

ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ಕೊಡುಗೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ರಾವ್ ರಿಂದ ಮೂಡಪ್ಪ ಸೇವೆ

Suddi Udaya

ನವೋದಯ ಸ್ವಸಹಾಯ ತಂಡದ ಮಹಿಳ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!