32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

ಬೆಳ್ತಂಗಡಿ: ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಇದರ ವತಿಯಿಂದ ಲಯನ್ಸ್ ಕ್ಲಬ್
ಇಂಟರ್ನ್ಯಾಷನಲ್ ಇದರ ಸಹಯೋಗದೊಂದಿಗೆ ಅ.8 ರಂದು ಮುಂಡಾಜೆಯಲ್ಲಿ‌ ನಡೆದ ತಾಲೂಕು‌ ಮಟ್ಟದ ಕೇರಂ ಪಂದ್ಯಾಟದ ವಿಜೇತ ಜೋಡಿಗಳಿಗೆ ಬಹುಮಾನ ವಿತರಿಸಲಾಯಿತು.


ಹೇಮಂತ ಶೆಟ್ಟಿ- ಕಾರ್ತಿಕ್ ಪ್ರಥಮ ಸ್ಥಾನವನ್ನು ಮತ್ತು ಆನಂದ- ಪ್ರಸಾದ್ ಶೆಟ್ಟಿ ದ್ವಿತೀಯ ಸ್ಥಾನ ಪಡೆದು ನಗದು ಬಹುಮಾನದೊಂದಿಗೆ ಚಾಲೆಂಜರ್ಸ್ ಟ್ರೋಫಿ 2023 ನ್ನು ತಮ್ಮದಾಗಿಸಿಕೊಂಡರು.
ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಅಧ್ಯಕ್ಷ ಶೀನಪ್ಪ ಗೌಡ , ಸಂಚಾಲಕ ನಾಮದೇವ ರಾವ್, ಒಕ್ಕಲಿಗ ಗೌಡರ ಸಂಘದ ತಾ. ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಗಣ್ಯರಾದ ರಾಘವ ಶೆಟ್ಟಿ ನೆಯ್ಯಾಲು, ಕೃಷ್ಣಪ್ಪ, ಪರಮೇಶ್ವರ ಇವರು ಬಹುಮಾನ ವಿತರಿಸಿದರು.

Related posts

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ಗೆ ಪ್ರಥಮ ಸ್ಥಾನ

Suddi Udaya

ಬಿ.ಎಸ್.ಎಫ್ ನಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಗಣೇಶ್ ಬಿ.ಎಲ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಇದರ ಸಾಮಾನ್ಯ ಸಭೆ

Suddi Udaya

ಉಜಿರೆ: ಉಮೇಶ್ ಮುಂಡತ್ತೋಡಿ ರವರ ಮನೆಗೆ ಬಿಜೆಪಿ ಎಸ್.ಸಿ ಮೋರ್ಚಾದ ಪದಾಧಿಕಾರಿಗಳ ಭೇಟಿ

Suddi Udaya

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಶಿಬಾಜೆ ಶ್ರೀ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya
error: Content is protected !!