25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

ಬೆಳ್ತಂಗಡಿ: ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಇದರ ವತಿಯಿಂದ ಲಯನ್ಸ್ ಕ್ಲಬ್
ಇಂಟರ್ನ್ಯಾಷನಲ್ ಇದರ ಸಹಯೋಗದೊಂದಿಗೆ ಅ.8 ರಂದು ಮುಂಡಾಜೆಯಲ್ಲಿ‌ ನಡೆದ ತಾಲೂಕು‌ ಮಟ್ಟದ ಕೇರಂ ಪಂದ್ಯಾಟದ ವಿಜೇತ ಜೋಡಿಗಳಿಗೆ ಬಹುಮಾನ ವಿತರಿಸಲಾಯಿತು.


ಹೇಮಂತ ಶೆಟ್ಟಿ- ಕಾರ್ತಿಕ್ ಪ್ರಥಮ ಸ್ಥಾನವನ್ನು ಮತ್ತು ಆನಂದ- ಪ್ರಸಾದ್ ಶೆಟ್ಟಿ ದ್ವಿತೀಯ ಸ್ಥಾನ ಪಡೆದು ನಗದು ಬಹುಮಾನದೊಂದಿಗೆ ಚಾಲೆಂಜರ್ಸ್ ಟ್ರೋಫಿ 2023 ನ್ನು ತಮ್ಮದಾಗಿಸಿಕೊಂಡರು.
ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಅಧ್ಯಕ್ಷ ಶೀನಪ್ಪ ಗೌಡ , ಸಂಚಾಲಕ ನಾಮದೇವ ರಾವ್, ಒಕ್ಕಲಿಗ ಗೌಡರ ಸಂಘದ ತಾ. ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಗಣ್ಯರಾದ ರಾಘವ ಶೆಟ್ಟಿ ನೆಯ್ಯಾಲು, ಕೃಷ್ಣಪ್ಪ, ಪರಮೇಶ್ವರ ಇವರು ಬಹುಮಾನ ವಿತರಿಸಿದರು.

Related posts

ಧರ್ಮಸ್ಥಳ: ಪಾಂಗಾಳ ಬಳಿ ರಸ್ತೆ ಅಪಘಾತ

Suddi Udaya

ಸಾಮಾಜಿಕ ಮತ್ತು ಆಧ್ಯಾತ್ಮಿಕ ಸೇವೆಗಾಗಿ ಲ| ಬಿ.ಕೆ ವಿಶ್ವನಾಥ ಆರ್. ನಾಯಕ್‌ರಿಗೆ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಮತ್ತು ಗ್ರಾಮೀಣ ಅಧ್ಯಕ್ಷರ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿಯ ಬಿತ್ತಿ ಪತ್ರ ಅನಾವರಣ

Suddi Udaya

ಮೇಲಂತಬೆಟ್ಟು ಮೀಸಲು ಅರಣ್ಯದಿಂದ ಅಕ್ರಮವಾಗಿ ಪ್ರವೇಶಿಸಿ ಬೆಲೆಬಾಳುವ ಮರಕಡಿದ ಪ್ರಕರಣ : ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮರ, ಹಿಟಾಚಿ, ಕಟ್ಟಿಂಗ್ ಮೆಷಿನ್ ಸಹಿತ ಸೋತ್ತುಗಳ ವಶ

Suddi Udaya
error: Content is protected !!