25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

ಬೆಳ್ತಂಗಡಿ: ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಇದರ ವತಿಯಿಂದ ಲಯನ್ಸ್ ಕ್ಲಬ್
ಇಂಟರ್ನ್ಯಾಷನಲ್ ಇದರ ಸಹಯೋಗದೊಂದಿಗೆ ಅ.8 ರಂದು ಮುಂಡಾಜೆಯಲ್ಲಿ‌ ನಡೆದ ತಾಲೂಕು‌ ಮಟ್ಟದ ಕೇರಂ ಪಂದ್ಯಾಟದ ವಿಜೇತ ಜೋಡಿಗಳಿಗೆ ಬಹುಮಾನ ವಿತರಿಸಲಾಯಿತು.


ಹೇಮಂತ ಶೆಟ್ಟಿ- ಕಾರ್ತಿಕ್ ಪ್ರಥಮ ಸ್ಥಾನವನ್ನು ಮತ್ತು ಆನಂದ- ಪ್ರಸಾದ್ ಶೆಟ್ಟಿ ದ್ವಿತೀಯ ಸ್ಥಾನ ಪಡೆದು ನಗದು ಬಹುಮಾನದೊಂದಿಗೆ ಚಾಲೆಂಜರ್ಸ್ ಟ್ರೋಫಿ 2023 ನ್ನು ತಮ್ಮದಾಗಿಸಿಕೊಂಡರು.
ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಅಧ್ಯಕ್ಷ ಶೀನಪ್ಪ ಗೌಡ , ಸಂಚಾಲಕ ನಾಮದೇವ ರಾವ್, ಒಕ್ಕಲಿಗ ಗೌಡರ ಸಂಘದ ತಾ. ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಗಣ್ಯರಾದ ರಾಘವ ಶೆಟ್ಟಿ ನೆಯ್ಯಾಲು, ಕೃಷ್ಣಪ್ಪ, ಪರಮೇಶ್ವರ ಇವರು ಬಹುಮಾನ ವಿತರಿಸಿದರು.

Related posts

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಲಾಯಿಲ: ಪ್ರಸನ್ನ ಕಾಲೇಜು ಬಳಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ

Suddi Udaya

ಇಳಂತಿಲ ಗ್ರಾ.ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಮೀನಾಕ್ಷಿ ಯವರ ಪರವಾಗಿ ಮನೆ ಮನೆ ಭೇಟಿ ಅಭಿಯಾನ

Suddi Udaya

ಡಾ.ಗೋಪಾಲಕೃಷ್ಣ ಕಾಂಚೋಡುರವರಿಗೆನಿವೃತ್ತ ಸಾಧಕ ಯೋಧ ಪ್ರಶಸ್ತಿ ಪ್ರದಾನ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕುತ್ಲೂರು ಕಡಬಾಗಿಲು ಸೇತುವೆ ನಿರ್ಮಾಣಕ್ಕೆ ಮತ್ತೆ ವಿಘ್ನು : ಸದ್ಯಕಿಲ್ಲ ಕಾಮಗಾರಿ ಭಾಗ್ಯ…

Suddi Udaya

ಕೆದ್ದು ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ಕೀರ್ತನ್ ರವರ ಚಿಕಿತ್ಸೆಗಾಗಿ ಧನಸಹಾಯ

Suddi Udaya
error: Content is protected !!