24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

ಬೆಳ್ತಂಗಡಿ: ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಇದರ ವತಿಯಿಂದ ಲಯನ್ಸ್ ಕ್ಲಬ್
ಇಂಟರ್ನ್ಯಾಷನಲ್ ಇದರ ಸಹಯೋಗದೊಂದಿಗೆ ಅ.8 ರಂದು ಮುಂಡಾಜೆಯಲ್ಲಿ‌ ನಡೆದ ತಾಲೂಕು‌ ಮಟ್ಟದ ಕೇರಂ ಪಂದ್ಯಾಟದ ವಿಜೇತ ಜೋಡಿಗಳಿಗೆ ಬಹುಮಾನ ವಿತರಿಸಲಾಯಿತು.


ಹೇಮಂತ ಶೆಟ್ಟಿ- ಕಾರ್ತಿಕ್ ಪ್ರಥಮ ಸ್ಥಾನವನ್ನು ಮತ್ತು ಆನಂದ- ಪ್ರಸಾದ್ ಶೆಟ್ಟಿ ದ್ವಿತೀಯ ಸ್ಥಾನ ಪಡೆದು ನಗದು ಬಹುಮಾನದೊಂದಿಗೆ ಚಾಲೆಂಜರ್ಸ್ ಟ್ರೋಫಿ 2023 ನ್ನು ತಮ್ಮದಾಗಿಸಿಕೊಂಡರು.
ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಅಧ್ಯಕ್ಷ ಶೀನಪ್ಪ ಗೌಡ , ಸಂಚಾಲಕ ನಾಮದೇವ ರಾವ್, ಒಕ್ಕಲಿಗ ಗೌಡರ ಸಂಘದ ತಾ. ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಗಣ್ಯರಾದ ರಾಘವ ಶೆಟ್ಟಿ ನೆಯ್ಯಾಲು, ಕೃಷ್ಣಪ್ಪ, ಪರಮೇಶ್ವರ ಇವರು ಬಹುಮಾನ ವಿತರಿಸಿದರು.

Related posts

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ: ಕಿಶೋರ್ ಕುಮಾರ್

Suddi Udaya

ಓಡಿಲ್ನಾಳ ಶಾಲೆಯಲ್ಲಿ ಅದ್ದೂರಿಯ ಶಾಲಾ ಪ್ರಾರಂಭೋತ್ಸವ

Suddi Udaya

ಕುವೆಟ್ಟು ಗ್ರಾ.ಪಂ. ಅಧ್ಯಕ್ಷರಿಂದ ವಿವಾದಿತ ಹೇಳಿಕೆ : ಎಸ್.ಡಿ.ಟಿ.ಯು ವತಿಯಿಂದ ದೂರು ದಾಖಲು

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ – ಧರ್ಮಸ್ಥಳ ಸ್ವ ಸಹಾಯ ಸಂಘಗಳ ಒಕ್ಕೂಟದಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಭಾಷೆಯಿಂದ ಸಂಸ್ಕೃತಿ ಉಳಿಯಲು ಸಾಧ್ಯ: ಪ್ರಸಾದ್ ಶೆಟ್ಟಿ ಎಣಿಂಜೆ

Suddi Udaya
error: Content is protected !!