September 6, 2026
Uncategorized

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

ಬೆಳ್ತಂಗಡಿ: ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಇದರ ವತಿಯಿಂದ ಲಯನ್ಸ್ ಕ್ಲಬ್
ಇಂಟರ್ನ್ಯಾಷನಲ್ ಇದರ ಸಹಯೋಗದೊಂದಿಗೆ ಅ.8 ರಂದು ಮುಂಡಾಜೆಯಲ್ಲಿ‌ ನಡೆದ ತಾಲೂಕು‌ ಮಟ್ಟದ ಕೇರಂ ಪಂದ್ಯಾಟದ ವಿಜೇತ ಜೋಡಿಗಳಿಗೆ ಬಹುಮಾನ ವಿತರಿಸಲಾಯಿತು.


ಹೇಮಂತ ಶೆಟ್ಟಿ- ಕಾರ್ತಿಕ್ ಪ್ರಥಮ ಸ್ಥಾನವನ್ನು ಮತ್ತು ಆನಂದ- ಪ್ರಸಾದ್ ಶೆಟ್ಟಿ ದ್ವಿತೀಯ ಸ್ಥಾನ ಪಡೆದು ನಗದು ಬಹುಮಾನದೊಂದಿಗೆ ಚಾಲೆಂಜರ್ಸ್ ಟ್ರೋಫಿ 2023 ನ್ನು ತಮ್ಮದಾಗಿಸಿಕೊಂಡರು.
ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಅಧ್ಯಕ್ಷ ಶೀನಪ್ಪ ಗೌಡ , ಸಂಚಾಲಕ ನಾಮದೇವ ರಾವ್, ಒಕ್ಕಲಿಗ ಗೌಡರ ಸಂಘದ ತಾ. ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಗಣ್ಯರಾದ ರಾಘವ ಶೆಟ್ಟಿ ನೆಯ್ಯಾಲು, ಕೃಷ್ಣಪ್ಪ, ಪರಮೇಶ್ವರ ಇವರು ಬಹುಮಾನ ವಿತರಿಸಿದರು.

Related posts

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya

ಗೇರುಕಟ್ಟೆ ನೂತನ ಹಿಂದೂ ರುದ್ರ ಭೂಮಿ ಲೋಕಾರ್ಪಣೆ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ

Suddi Udaya
error: Content is protected !!