22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

ಬೆಳ್ತಂಗಡಿ: ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಇದರ ವತಿಯಿಂದ ಲಯನ್ಸ್ ಕ್ಲಬ್
ಇಂಟರ್ನ್ಯಾಷನಲ್ ಇದರ ಸಹಯೋಗದೊಂದಿಗೆ ಅ.8 ರಂದು ಮುಂಡಾಜೆಯಲ್ಲಿ‌ ನಡೆದ ತಾಲೂಕು‌ ಮಟ್ಟದ ಕೇರಂ ಪಂದ್ಯಾಟದ ವಿಜೇತ ಜೋಡಿಗಳಿಗೆ ಬಹುಮಾನ ವಿತರಿಸಲಾಯಿತು.


ಹೇಮಂತ ಶೆಟ್ಟಿ- ಕಾರ್ತಿಕ್ ಪ್ರಥಮ ಸ್ಥಾನವನ್ನು ಮತ್ತು ಆನಂದ- ಪ್ರಸಾದ್ ಶೆಟ್ಟಿ ದ್ವಿತೀಯ ಸ್ಥಾನ ಪಡೆದು ನಗದು ಬಹುಮಾನದೊಂದಿಗೆ ಚಾಲೆಂಜರ್ಸ್ ಟ್ರೋಫಿ 2023 ನ್ನು ತಮ್ಮದಾಗಿಸಿಕೊಂಡರು.
ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಅಧ್ಯಕ್ಷ ಶೀನಪ್ಪ ಗೌಡ , ಸಂಚಾಲಕ ನಾಮದೇವ ರಾವ್, ಒಕ್ಕಲಿಗ ಗೌಡರ ಸಂಘದ ತಾ. ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಗಣ್ಯರಾದ ರಾಘವ ಶೆಟ್ಟಿ ನೆಯ್ಯಾಲು, ಕೃಷ್ಣಪ್ಪ, ಪರಮೇಶ್ವರ ಇವರು ಬಹುಮಾನ ವಿತರಿಸಿದರು.

Related posts

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಹಾಸಭೆ: ಇಂಜಿನಿಯರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ಪಟ್ರಮೆ: ಪಾದೆ ನಿವಾಸಿ ಶ್ರೀಮತಿ ಪುಷ್ಪವತಿ ನಿಧನ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya
error: Content is protected !!