April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆ: ಸುಶಾಂತ್ ಎಸ್ ಪೂಜಾರಿ ಕುದ್ಯಾಡಿ ಪ್ರಥಮ‌ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ದೆಯಲ್ಲಿ ಸುಶಾಂತ್ ಎಸ್ ಪೂಜಾರಿ ಕರ್ನಾಟಕವನ್ನು ಪ್ರತಿನಿಧಿಸುವ ಮೂಲಕ ಪ್ರಥಮ‌ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸುಶಾಂತ್ ಎಸ್ ಪೂಜಾರಿ ಇವರು ಶ್ರೀರಾಮ ಶಾಲೆ ಸುಲ್ಕೇರಿಯಲ್ಲಿ 8ನೇ ತರಗತಿ ವಿದ್ಯಾರ್ಥಿ. ಹಾಗೂ ಸುಲ್ಕೇರಿ ಗ್ರಾ.ಪಂ ಉಪಾಧ್ಯಕ್ಷ ಶುಭಕರ ಪೂಜಾರಿ ಮತ್ತು ಮಮತಾ ದಂಪತಿ ಪುತ್ರ.

Related posts

ಜೂ.21: ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಜೂ.21: ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

Suddi Udaya

ಉಜಿರೆ: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಶ್ರೀ ಧ.ಮಂ ಕಾಲೇಜಿನಲ್ಲಿ ವಿದ್ಯಾರ್ಥಿ ಸಮಾಗಮ ವಿಶೇಷ ಕಾರ್ಯಕ್ರಮ

Suddi Udaya
error: Content is protected !!