23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆ: ಸುಶಾಂತ್ ಎಸ್ ಪೂಜಾರಿ ಕುದ್ಯಾಡಿ ಪ್ರಥಮ‌ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ದೆಯಲ್ಲಿ ಸುಶಾಂತ್ ಎಸ್ ಪೂಜಾರಿ ಕರ್ನಾಟಕವನ್ನು ಪ್ರತಿನಿಧಿಸುವ ಮೂಲಕ ಪ್ರಥಮ‌ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸುಶಾಂತ್ ಎಸ್ ಪೂಜಾರಿ ಇವರು ಶ್ರೀರಾಮ ಶಾಲೆ ಸುಲ್ಕೇರಿಯಲ್ಲಿ 8ನೇ ತರಗತಿ ವಿದ್ಯಾರ್ಥಿ. ಹಾಗೂ ಸುಲ್ಕೇರಿ ಗ್ರಾ.ಪಂ ಉಪಾಧ್ಯಕ್ಷ ಶುಭಕರ ಪೂಜಾರಿ ಮತ್ತು ಮಮತಾ ದಂಪತಿ ಪುತ್ರ.

Related posts

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಡಾ. ಶ್ಯಾಮ್ ಪ್ರಸಾದ ಮುಖರ್ಜಿ ಯವರ ಪುಣ್ಯಸ್ಮರಣೆ

Suddi Udaya

ಪೆರಾಡಿ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ. 19 ರಿಂದ ಸಂಜೆ ಕ್ಲಿನಿಕ್ ಪ್ರಾರಂಭ

Suddi Udaya

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

Suddi Udaya

ಇಳಂತಿಲ ಗ್ರಾ.ಪಂ.ಅಧ್ಯಕ್ಷರಾಗಿ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!