29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

ಬೆಳ್ತಂಗಡಿ: ಸುವರ್ಣ ಮಹೋತ್ಸವ ಸಮಿತಿ ಯುವಕ ಮಂಡಲ ಇರಾ ಸುವರ್ಣ ಸಂಭ್ರಮದ ಪ್ರಯುಕ್ತ ಯಕ್ಷ ಪ್ರಣವ 2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆಯನ್ನು ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನ ಬಯಲು ಮಂದಿರ, ಗೋಪಾಲಕೃಷ್ಣ ಭಾಗವತ ವೇದಿಕೆಯಲ್ಲಿ ಅ.8 ರಂದು ನಡೆಸಲಾಗಿತ್ತು.

ಸ್ಪರ್ಧೆಯಲ್ಲಿ ಒಟ್ಟು 9 ಕಾಲೇಜು ತಂಡಗಳು ಭಾಗವಹಿಸಿದ್ದು ಎಸ್. ಡಿ.ಎಮ್ ಕಾಲೇಜು ತಂಡವು ತೃತೀಯ ಸ್ಥಾನವನ್ನು ಪಡೆದಿದೆ. ಹಾಗೂ ವೈಯಕ್ತಿಕ ಸ್ತ್ರೀ ವೇಷದಲ್ಲಿ ಪ್ರಥಮ ಸ್ಥಾನವನ್ನು ಸಾಕ್ಷಿ ಪಡೆದಿರುತ್ತಾರೆ.


ಅರುಣ್ ಕುಮಾರ್ ಧರ್ಮಸ್ಥಳ ಈ ತಂಡದ ಮಾರ್ಗದರ್ಶಕರಾಗಿರುತ್ತಾರೆ. ಸುಬ್ರಹ್ಮಣ್ಯ, ಸಾಕ್ಷಿ, ದೀಪಾಶ್ರೀ ಹೊಳ್ಳ, ಕೀರ್ತನ್ ರೈ, ಜಿ.ವಿ.ವಿಜೇತ್, ಮಾಧವಿ, ಹಾರ್ಧಿಕ್, ವರ್ಷಿತ್ ಎಮ್.ಡಿ. ಸೌರವ್ ಶೆಟ್ಟಿ, ಮಿಥುನ್ ಸ್ಪರ್ಧೆಯಲ್ಲಿ ಭಾಗವಹಿಸಿಸುತ್ತಾರೆ.

Related posts

ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ

Suddi Udaya

ಪಟ್ರಮೆಯ ದೀಪಕ್ ಎ.ಎಸ್ ರವರು ಸಲ್ಲಿಸಿದ ಆರ್ ಟಿಐ ಅರ್ಜಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯಾದಿಂದ ಪ್ರತಿಕ್ರಿಯೆ

Suddi Udaya

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

Suddi Udaya

ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ದ ಸಭೆ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 27ನೇ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!