July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

ಬೆಳ್ತಂಗಡಿ: ಸುವರ್ಣ ಮಹೋತ್ಸವ ಸಮಿತಿ ಯುವಕ ಮಂಡಲ ಇರಾ ಸುವರ್ಣ ಸಂಭ್ರಮದ ಪ್ರಯುಕ್ತ ಯಕ್ಷ ಪ್ರಣವ 2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆಯನ್ನು ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನ ಬಯಲು ಮಂದಿರ, ಗೋಪಾಲಕೃಷ್ಣ ಭಾಗವತ ವೇದಿಕೆಯಲ್ಲಿ ಅ.8 ರಂದು ನಡೆಸಲಾಗಿತ್ತು.

ಸ್ಪರ್ಧೆಯಲ್ಲಿ ಒಟ್ಟು 9 ಕಾಲೇಜು ತಂಡಗಳು ಭಾಗವಹಿಸಿದ್ದು ಎಸ್. ಡಿ.ಎಮ್ ಕಾಲೇಜು ತಂಡವು ತೃತೀಯ ಸ್ಥಾನವನ್ನು ಪಡೆದಿದೆ. ಹಾಗೂ ವೈಯಕ್ತಿಕ ಸ್ತ್ರೀ ವೇಷದಲ್ಲಿ ಪ್ರಥಮ ಸ್ಥಾನವನ್ನು ಸಾಕ್ಷಿ ಪಡೆದಿರುತ್ತಾರೆ.


ಅರುಣ್ ಕುಮಾರ್ ಧರ್ಮಸ್ಥಳ ಈ ತಂಡದ ಮಾರ್ಗದರ್ಶಕರಾಗಿರುತ್ತಾರೆ. ಸುಬ್ರಹ್ಮಣ್ಯ, ಸಾಕ್ಷಿ, ದೀಪಾಶ್ರೀ ಹೊಳ್ಳ, ಕೀರ್ತನ್ ರೈ, ಜಿ.ವಿ.ವಿಜೇತ್, ಮಾಧವಿ, ಹಾರ್ಧಿಕ್, ವರ್ಷಿತ್ ಎಮ್.ಡಿ. ಸೌರವ್ ಶೆಟ್ಟಿ, ಮಿಥುನ್ ಸ್ಪರ್ಧೆಯಲ್ಲಿ ಭಾಗವಹಿಸಿಸುತ್ತಾರೆ.

Related posts

ಬೆಂಗಳೂರು ಜೈ ತುಲುನಾಡ್ ನೇತೃತ್ವದಲ್ಲಿ ತುಲುನಾಡ ಆಟಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ

Suddi Udaya

ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ

Suddi Udaya

ಮುಂಡಾಜೆ : ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು ನಿಧನ

Suddi Udaya

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ‘ಪೂಜ್ಯ ಪಥ’ ಪೂಜ್ಯರು ‌ನಡೆದು ಬಂದ ಹಾದಿಯ ಕುರಿತಾದ ವಿಶೇಷ ಪುಸ್ತಕ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನ

Suddi Udaya
error: Content is protected !!