25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

ಬೆಳ್ತಂಗಡಿ: ಸುವರ್ಣ ಮಹೋತ್ಸವ ಸಮಿತಿ ಯುವಕ ಮಂಡಲ ಇರಾ ಸುವರ್ಣ ಸಂಭ್ರಮದ ಪ್ರಯುಕ್ತ ಯಕ್ಷ ಪ್ರಣವ 2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆಯನ್ನು ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನ ಬಯಲು ಮಂದಿರ, ಗೋಪಾಲಕೃಷ್ಣ ಭಾಗವತ ವೇದಿಕೆಯಲ್ಲಿ ಅ.8 ರಂದು ನಡೆಸಲಾಗಿತ್ತು.

ಸ್ಪರ್ಧೆಯಲ್ಲಿ ಒಟ್ಟು 9 ಕಾಲೇಜು ತಂಡಗಳು ಭಾಗವಹಿಸಿದ್ದು ಎಸ್. ಡಿ.ಎಮ್ ಕಾಲೇಜು ತಂಡವು ತೃತೀಯ ಸ್ಥಾನವನ್ನು ಪಡೆದಿದೆ. ಹಾಗೂ ವೈಯಕ್ತಿಕ ಸ್ತ್ರೀ ವೇಷದಲ್ಲಿ ಪ್ರಥಮ ಸ್ಥಾನವನ್ನು ಸಾಕ್ಷಿ ಪಡೆದಿರುತ್ತಾರೆ.


ಅರುಣ್ ಕುಮಾರ್ ಧರ್ಮಸ್ಥಳ ಈ ತಂಡದ ಮಾರ್ಗದರ್ಶಕರಾಗಿರುತ್ತಾರೆ. ಸುಬ್ರಹ್ಮಣ್ಯ, ಸಾಕ್ಷಿ, ದೀಪಾಶ್ರೀ ಹೊಳ್ಳ, ಕೀರ್ತನ್ ರೈ, ಜಿ.ವಿ.ವಿಜೇತ್, ಮಾಧವಿ, ಹಾರ್ಧಿಕ್, ವರ್ಷಿತ್ ಎಮ್.ಡಿ. ಸೌರವ್ ಶೆಟ್ಟಿ, ಮಿಥುನ್ ಸ್ಪರ್ಧೆಯಲ್ಲಿ ಭಾಗವಹಿಸಿಸುತ್ತಾರೆ.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ವಸ್ತ್ರ ಚಿತ್ರಕಲಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಕೊಕ್ಕಡ: ಸೇಸಮ್ಮ ನಿಧನ

Suddi Udaya

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

Suddi Udaya

ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಹೋರಾಟವನ್ನು ಮುನ್ನಡೆಸೋಣ : ಫಾ| ಸುನಿಲ್ ಐಸಕ್ ಬೆಂಬಲ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ತಾಲೂಕು ದಸರಾ ಕ್ರೀಡಾಕೂಟ: ಭಾರತ ಕ್ರೀಡೆಯಲ್ಲೂ ಬಲಿಷ್ಠ ರಾಷ್ಟ್ರವಾಗಿ ಮೂಡಿ ಬರುತ್ತಿದೆ: ಡಾ. ಸತೀಶ್ಚಂದ್ರ

Suddi Udaya
error: Content is protected !!