ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

ಬೆಳ್ತಂಗಡಿ: ಸುವರ್ಣ ಮಹೋತ್ಸವ ಸಮಿತಿ ಯುವಕ ಮಂಡಲ ಇರಾ ಸುವರ್ಣ ಸಂಭ್ರಮದ ಪ್ರಯುಕ್ತ ಯಕ್ಷ ಪ್ರಣವ 2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆಯನ್ನು ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನ ಬಯಲು ಮಂದಿರ, ಗೋಪಾಲಕೃಷ್ಣ ಭಾಗವತ ವೇದಿಕೆಯಲ್ಲಿ ಅ.8 ರಂದು ನಡೆಸಲಾಗಿತ್ತು.

ಸ್ಪರ್ಧೆಯಲ್ಲಿ ಒಟ್ಟು 9 ಕಾಲೇಜು ತಂಡಗಳು ಭಾಗವಹಿಸಿದ್ದು ಎಸ್. ಡಿ.ಎಮ್ ಕಾಲೇಜು ತಂಡವು ತೃತೀಯ ಸ್ಥಾನವನ್ನು ಪಡೆದಿದೆ. ಹಾಗೂ ವೈಯಕ್ತಿಕ ಸ್ತ್ರೀ ವೇಷದಲ್ಲಿ ಪ್ರಥಮ ಸ್ಥಾನವನ್ನು ಸಾಕ್ಷಿ ಪಡೆದಿರುತ್ತಾರೆ.


ಅರುಣ್ ಕುಮಾರ್ ಧರ್ಮಸ್ಥಳ ಈ ತಂಡದ ಮಾರ್ಗದರ್ಶಕರಾಗಿರುತ್ತಾರೆ. ಸುಬ್ರಹ್ಮಣ್ಯ, ಸಾಕ್ಷಿ, ದೀಪಾಶ್ರೀ ಹೊಳ್ಳ, ಕೀರ್ತನ್ ರೈ, ಜಿ.ವಿ.ವಿಜೇತ್, ಮಾಧವಿ, ಹಾರ್ಧಿಕ್, ವರ್ಷಿತ್ ಎಮ್.ಡಿ. ಸೌರವ್ ಶೆಟ್ಟಿ, ಮಿಥುನ್ ಸ್ಪರ್ಧೆಯಲ್ಲಿ ಭಾಗವಹಿಸಿಸುತ್ತಾರೆ.

Related posts

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಡಾ.ಹೆಗ್ಗಡೆಯವರ ವ್ಯಕ್ತಿತ್ವದ ತೇಜೋವಧೆ: ಭಾರತೀಯ ಜೈನ್ ಮಿಲನ್ ಸಭೆಯಲ್ಲಿ ಖಂಡನಾ ನಿರ್ಣಯ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ವಿಶೇಷ ಉಪನ್ಯಾಸ

Suddi Udaya
error: Content is protected !!