22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಅ.13-19 : ವಾಣಿ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ

ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಇವರ ಪ್ರಯೋಜಕತ್ವದ ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಹಳೆಕೋಟೆ, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನೆ ಘಟಕದ 2023ರ ವಾರ್ಷಿಕ ವಿಶೇಷ ಶಿಬಿರವು ಅ.13 ರಿಂದ ಅ.19ರವರೆಗೆ ಸರಕಾರಿ ಉನ್ನತೀಕರಿಸಿದ ಹಿ. ಪ್ರಾ. ಶಾಲೆ, ಓಡಿಲ್ನಾಳ ಇಲ್ಲಿ ನಡೆಯಲಿದೆ. ಸ್ವಚ್ಛ ಪರಿಸರ ಮತ್ತು ಸ್ವಸ್ಥ ಸಮಾಜಕ್ಕಾಗಿ ಯುವಜನತೆ” ಎಂಬ ಶೀರ್ಷಿಕೆಯ ಅಡಿಯಲ್ಲಿ ಈ ಬಾರಿಯ ವಾರ್ಷಿಕ ವಿಶೇಷ ಶಿಬಿರವು ನಡೆಯಲಿದೆ.

ಅ.13ರಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಪಟ್ಟ ಶೈಕ್ಷಣಿಕ ತರಬೇತಿ ಕಾರ್ಯಗಾರಗಳು, ಶ್ರಮದಾನ ಮತ್ತು ಸಾಂಸ್ಕೃತಿ ಕಾರ್ಯಕ್ರಮಗಳು ಶಿಬಿರದಲ್ಲಿ ಜರಗಲಿದೆ. ಅ. 19 ರಂದು ಶಿಬಿರವು ಸಮಾರೋಪಗೊಳ್ಳಲಿದೆ ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya

ಬಜೆಟ್ 2047 ರ ವಿಕಸಿತ ಭಾರತ ಸಾಧನೆಗೆ ಭದ್ರ ಬುನಾದಿ : ಪ್ರತಾಪ್ ಸಿಂಹ ನಾಯಕ್

Suddi Udaya

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

Suddi Udaya

ವಿಪರೀತ ಮಳೆಯಿಂದಾಗಿ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ : ಸೂಕ್ತ ಪರಿಹಾರಕ್ಕಾಗಿ ಎಸ್.ಡಿ.ಪಿಐ ಒತ್ತಾಯ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಕೊಯ್ಯೂರು ಭಾರಿ ಮಳೆಗೆ ಹಟ್ಟಿ ಗೊಡೆ ಕುಸಿತ,ಉತ್ಸಾಹಿ ತಂಡದ ಸ್ವಯಂಸೇವಕರಿಂದ ಶ್ರಮದಾನ

Suddi Udaya
error: Content is protected !!