23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಅ.13-19 : ವಾಣಿ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ

ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಇವರ ಪ್ರಯೋಜಕತ್ವದ ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಹಳೆಕೋಟೆ, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನೆ ಘಟಕದ 2023ರ ವಾರ್ಷಿಕ ವಿಶೇಷ ಶಿಬಿರವು ಅ.13 ರಿಂದ ಅ.19ರವರೆಗೆ ಸರಕಾರಿ ಉನ್ನತೀಕರಿಸಿದ ಹಿ. ಪ್ರಾ. ಶಾಲೆ, ಓಡಿಲ್ನಾಳ ಇಲ್ಲಿ ನಡೆಯಲಿದೆ. ಸ್ವಚ್ಛ ಪರಿಸರ ಮತ್ತು ಸ್ವಸ್ಥ ಸಮಾಜಕ್ಕಾಗಿ ಯುವಜನತೆ” ಎಂಬ ಶೀರ್ಷಿಕೆಯ ಅಡಿಯಲ್ಲಿ ಈ ಬಾರಿಯ ವಾರ್ಷಿಕ ವಿಶೇಷ ಶಿಬಿರವು ನಡೆಯಲಿದೆ.

ಅ.13ರಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಪಟ್ಟ ಶೈಕ್ಷಣಿಕ ತರಬೇತಿ ಕಾರ್ಯಗಾರಗಳು, ಶ್ರಮದಾನ ಮತ್ತು ಸಾಂಸ್ಕೃತಿ ಕಾರ್ಯಕ್ರಮಗಳು ಶಿಬಿರದಲ್ಲಿ ಜರಗಲಿದೆ. ಅ. 19 ರಂದು ಶಿಬಿರವು ಸಮಾರೋಪಗೊಳ್ಳಲಿದೆ ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೆಳ್ತಂಗಡಿ ಹಳೆಕೋಟೆ ಬಳಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರ ಸಮಪ೯ಣೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ

Suddi Udaya

ಕೆ.ಎಸ್.ಸಿ.ಎ 14 ವರ್ಷದಲ್ಲಿನ ಕ್ರಿಕೆಟ್ ತಂಡಕ್ಕೆ ಆಯ್ಕೆ ಟ್ರಯಲ್ಸ್ ಪ್ರಕ್ರಿಯೆಯಲ್ಲಿ ತಾಲೂಕಿನ 6 ವಿದ್ಯಾರ್ಥಿಗಳು ಭಾಗಿ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ವ ಲಯ ಮಟ್ಟದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya
error: Content is protected !!