25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ನವರಾತ್ರಿ ಉತ್ಸವದ ಕಾರ್ಯಕ್ರಮಗಳು ಅ. 15 ರಿಂದ 22ರ ವರೆಗೆ ನಡೆಯಲಿವೆ. ಪ್ರತಿದಿನ ರಾತ್ರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ಪ್ರತಿ ದಿನ ಸಂಜೆ 6 ಗಂಟೆಯಿಂದ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಅ. 15 : ಕುಮಾರಿ ಮಹಿಮಾ ಭಟ್ ಸರ್ಪಂಗಳ, ದರ್ಬೆ, ಪುತ್ತೂರು: ಶಾಸ್ತ್ರಿಯ ಸಂಗೀತ
ಅ. 16, : ವೈ.ಜಿ. ಶ್ರೀಲತಾ ನಿಕ್ಷಿತ್, ಬೆಂಗಳೂರು: ವೀಣಾವಾದನ, ಅ.17: ಸರ್ವೇಶ್ ದೇವಸ್ಥಳಿ ಉಜಿರೆ: , ಸಂಗೀತ, ಅ.18 : ಶ್ರೀದೇವಿ ಸಚಿನ್, ಧರ್ಮಸ್ಥಳ: ಸುಗಮ ಸಂಗೀತ, ಅ.19: ಗುರುವಾರ: ಕುಮಾರಿ ಗ್ರೀಷ್ಮಾ ಕಿಣಿ ಮತ್ತು ಕುಮಾರಿ ಶ್ವೇತಾ ಕಾಮತ್, ಮಂಗಳೂರು: ದಾಸವಾಣಿ, ಅ.20: ಕೆ. ಪ್ರಣೀತ ಬಳ್ಳಕ್ಕುರಾಯ, ಉಡುಪಿ: ಶಾಸ್ತ್ರಿ ಸಂಗೀತ, ಅ.21: ಕುಮಾರಿ ವೈಷ್ಣವಿ ವಿ. ಭಟ್, ಮಂಗಳೂರು: ಸ್ಯಾಕ್ಸೋಫೋನ್ ವಾದನ. ಅ.22: ಯಶಸ್ವಿನಿ ಉಳ್ಳಾಲ್, ಮಂಗಳೂರು ಮತ್ತು ಕುಮಾರಿ ಭಾಗ್ಯಶ್ರೀ ಎಂ.ಪಿ., ಚಿಕ್ಕಮಗಳೂರು: ಸುಗಮಸಂಗೀತ ನಡೆಯಲಿದೆ.

Related posts

ಎ.22-ಮೇ.20: ಮುಳಿಯ ಮಳಿಗೆಗಳಲ್ಲಿ ‘ಮುಳಿಯ ಚಿನ್ನೋತ್ಸವ ಸಂಭ್ರಮ’ ಗ್ರಾಹಕರ ನೆಚ್ಚಿನ ಚಿನ್ನಾಭರಣಗಳನ್ನು ಆಕರ್ಷಕ ಬೆಲೆಗೆ ಖರೀದಿಸಲು ಸುವರ್ಣವಕಾಶ

Suddi Udaya

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಪಡಂಗಡಿ ಯುವಕ, ಎಲೆಕ್ಟ್ರಿಷಿಯನ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಶ್ರಮದಾನ

Suddi Udaya

ಕಾರಿಂಜ ಶ್ರೀ ವನಶಾಸ್ತಾರ-ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶ

Suddi Udaya
error: Content is protected !!